Webdunia - Bharat's app for daily news and videos

Install App

ಕೊಡಗು ಬೆಟ್ಟ ಕುಸಿತ

Webdunia
ಭಾನುವಾರ, 24 ಜುಲೈ 2022 (19:19 IST)
ಕೊಡಗು ಜಿಲ್ಲೆಯಲ್ಲಿ ಮಳೆ ಅರ್ಭಟ ಕಡಿಮೆಯಾಗಿದ್ದರೂ ಮಳೆಯ ಅವಾಂತರಗಳು ಮುಂದುವರಿಯುತ್ತಿದೆ. ಬೆಟ್ಟದ ಒಂದು ಭಾಗದ ಸಂಪೂರ್ಣ ಮಣ್ಣು ನೀರಿನೊಂದಿಗೆ ಜರಿದುಕೊಂಡು ಮದೆನಾಡಿನ ಕೊಪ್ಪಡ್ಕ ಸಮೀಪದ ಮೂಲಕ ಜೋಡುಪಾಲದವರೆಗೆ ಕೆಸರು ಮಿಶ್ರಿತ ನೀರು ಹರಿದುಕೊಂಡು ಬಂದಿದೆ. ಇತ್ತೀಚೆಗಷ್ಟೇ ಜಿಲ್ಲೆಯ ಎರಡನೇ ಮೊಣ್ಣಂಗೇರಿ ಸಮೀಪದ ರಾಮಕೊಲ್ಲಿಯಲ್ಲಿ ಎರಡು ಬಾರಿ ಜಲಸ್ಫೋಟ ಸಂಭವಿಸಿತ್ತು. ಮತ್ತೆ ಜಲಸ್ಫೋಟವಾಗಿರುವುದು ಗ್ರಾಮಸ್ಥರ ನಿದ್ದೆಗೆಡಿಸಿದೆ. ಜಿಲ್ಲೆಯಲ್ಲಿ ಜೋರಾಗಿ ಮಳೆಯಾದರೆ ಜಲಸ್ಫೋಟವಾದ ಬೆಟ್ಟಇನ್ನಷ್ಟುಕುಸಿಯುವ ಸಾಧ್ಯತೆ ಇದೆ. ಮಾತ್ರವಲ್ಲ ಹಾಗೆ ಕುಸಿದು ಬಂದ ಮಣ್ಣು ಜೋಡುಪಾಲದ ತನಕ ಬಂದು ರಾಷ್ಟ್ರೀಯ ಹೆದ್ದಾರಿಗೆ ಬೀಳುವ ಸಾಧ್ಯತೆ ಹೆಚ್ಚಿದೆ. ಬೆಟ್ಟಕುಸಿತವಾಗುವ ಮೊದಲು ಬೆಟ್ಟಪ್ರದೇಶದಿಂದ ಜೋರಾದ ಶಬ್ದ ಕೇಳಿ ಬಂದಿದ್ದು, ಗ್ರಾಮದ ಸುತ್ತಮುತ್ತಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು: ಸುಮಲತಾ ಅಂಬರೀಷ್

ಕಾವೇರಿಯನ್ನು ಕುಡಿಯುವ ನೀರಿಗಾಗಿ ಕಾಯ್ದಿರಿಸುವುದು ನಮ್ಮ ಆದ್ಯತೆ: ಬಸವರಾಜ ಬೊಮ್ಮಾಯಿ

ಮುಂದಿನ ಸುದ್ದಿ
Show comments