Webdunia - Bharat's app for daily news and videos

Install App

ಶಾಸಕ ಹಾಲಾಡಿ ಪರ ಕೋಟ ಶ್ರೀನಿವಾಸ ಪೂಜಾರಿ ಬ್ಯಾಟಿಂಗ್

Webdunia
ಭಾನುವಾರ, 15 ಜುಲೈ 2018 (19:38 IST)
ಶಾಸಕ ಹಾಲಾಡಿ ಮಾತು ಬೆಂಬಲಿಸಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಬ್ಯಾಟಿಂಗ್ ಮಾಡಿದ್ದಾರೆ. 104 ಸ್ಥಾನ ಪಡೆದರೂ ನಾವು ಸರಕಾರ ರಚನೆ ಮಾಡಲಾಗಲಿಲ್ಲ. ಅಂಕಿ ಅಂಶದ ಆಧಾರದ ಮೇಲೆ ಸರಕಾರ ರಚನೆ ಆಗಿದೆ. ಈ ಬಗ್ಗೆ ನಾನು ಸದನದಲ್ಲಿ ಸಿಎಂಗೆ ಮಾತನಾಡಿದ್ದೆ. ಸಿಎಂ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದಿದ್ದೆ. ಆಗ ರಾಜ್ಯ ಸರಕಾರ ತಾಯಿಯ ಸ್ಥಾನದಲ್ಲಿದೆ ಎಂದಿದ್ದರು ಸಿಎಂ.

ಆದರೆ ಅವರದೇ ಬಜೆಟ್ ನಲ್ಲಿ ಕರಾವಳಿ ಭಾಗಕ್ಕೆ ಮಲತಾಯಿ ಧೋರಣೆ ತೋರಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಜೆಟ್ ಸರ್ವವ್ಯಾಪಿಯಾಗಿರಬೇಕು.

ನೊಂದವರಿಂದ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಪ್ರತಿಧ್ವನಿಸುತ್ತದೆ ಎಂದು ಎಚ್ಚರಿಸಿದರು. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments