ಕೊಡಗಿನಲ್ಲಿ ಕೋವಿಡ್ ಸ್ಫೋಟ!

Webdunia
ಭಾನುವಾರ, 12 ಡಿಸೆಂಬರ್ 2021 (16:21 IST)
ಮಡಿಕೇರಿ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ.
ಇಂದು ಒಂದೇ ದಿನ 28 ವಿದ್ಯಾರ್ಥಿಗಳು ಸೇರಿದಂತೆ 49 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲ್ಲೂರು ಸಿದ್ಧಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 19 ವಿದ್ಯಾರ್ಥಿಗಳಿಗೆ ಪಾಸಿಟಿವ್ ಇರುವುದು ದೃಢವಾಗಿದೆ. ಶಾಲೆಯ 8, 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದೆ. 

ಶಾಲೆಯಲ್ಲಿರುವ ಒಟ್ಟು 210 ವಿದ್ಯಾರ್ಥಿಗಳ ಪೈಕಿ 75 ವಿದ್ಯಾರ್ಥಿಗಳಿಗೆ ಅರೋಗ್ಯ ಇಲಾಖೆಯಿಂದ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಅವರಲ್ಲಿ 19 ವಿದ್ಯಾರ್ಥಿಗಳಲ್ಲಿ ಸೋಂಕು ದೃಢವಾಗಿದೆ. ಇನ್ನೂ 135 ವಿದ್ಯಾರ್ಥಿಗಳ ವರದಿ ಬಾಕಿಯಿದ್ದು, ವರದಿಗಾಗಿ ಅರೋಗ್ಯ ಇಲಾಖೆ ಕಾಯುತ್ತಿದೆ.

ಕಳೆದ ವಾರವಷ್ಟೇ ಈ ಶಾಲೆಯ 11 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಅರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಗಳಲ್ಲಿ ಕೋವಿಡ್ ನಿಯಮಗಳನ್ನು ಸರಿಯಾದ ರೀತಿಯಲ್ಲಿ ಪಾಲನೆಯಾಗದೇ ಇರುವುದರಿಂದ ಕೋವಿಡ್ ಪ್ರಕರಣ ಹೆಚ್ಚುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಸಿಬಿ ಓನರ್ ಅನನ್ಯಾ ಬಿರ್ಲಾ ಎಷ್ಟು ಒಳ್ಳೇವ್ರು ಎನ್ನೋದು ಈ ವಿಡಿಯೋದಲ್ಲಿ ಪ್ರೂವ್ ಆಯ್ತು

ಕೇತನ್ ಅಗರ್ವಾಲ್ ಹಂತಕಿ ಸಿಯಾ ಪೊಲೀಸರ ಜೊತೆ ಬರುವಾಗ ಸರಿಯಾಗಿಯೇ ಶಾಸ್ತಿ ಮಾಡಿದ ವ್ಯಕ್ತಿ: Shocking video

ತಮಿಳುನಾಡಿನಲ್ಲಿ ಮನೆಯೊಳಗೆ ನಾಯಿ ಹಿಡಿಯಲು ಬಂದ ಚಿರತೆ: ಮಾಲಿಕ ಮಾಡಿದ್ದೇನು ನೋಡಿ Video

ಕೇತನ್ ಅಗರ್ವಾಲ್ ನನ್ನು ಕೊಲೆ ಮಾಡಲು ಸಿಯಾ ತರಬೇತಿ ಪಡೆದಿದ್ದು ಇಲ್ಲಿಯೇ

ಮುತ್ತತ್ತಿ ಕಾವೇರಿ ನೀರಿನಲ್ಲಿ ಮಹಿಳೆಯರು ಜಲಸಮಾಧಿಯಾಗುವ ಕೆಲವೇ ಕ್ಷಣಗಳ ಮೊದಲ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments