ಕೊವಿಡ್ ಲಸಿಕಾಕರಣ ; ಶೇ. 100ರ ಗುರಿ ತಲುಪಲೇಬೇಕು - ರಾಕೇಶ್ ಸಿಂಗ್

Webdunia
ಮಂಗಳವಾರ, 26 ಅಕ್ಟೋಬರ್ 2021 (20:41 IST)
ತುಮಕೂರು : ಕೋವಿಡ್ ಲಸಿಕಾಕರಣವನ್ನು ಶೇ. 100ರಷ್ಟು ಸಂಪೂರ್ಣಗೊಲಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶ್ರೀ ರಾಕೇಶ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಿತು.
 
ಈ ಮಹತ್ವದ ಸಭೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಸರಾಸರಿಗಿಂತ ಕಡಿಮೆ ಪ್ರಗತಿ ಹೊಂದಿರುವ ತಾಲ್ಲೂಕುಗಳು ಮತ್ತು ಹೋಬಳಿಗಳನ್ನು ಗುರುತಿಸಿ ತ್ವರಿತವಾಗಿ ಲಸಿಕಾಕರಣದ ಗುರಿ ಸಾಧಿಸುವಂತೆ ರಾಕೇಶ್ ಸಿಂಗ್ ಸೂಚಿಸಿದರು.
 
ಈ ಮಹತ್ವದ ಸಭೆಯಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಜಿ.ಪಂ ಸಿಇಒ ಶ್ರೀಮತಿ ವಿದ್ಯಾ, ಎಡಿಸಿ ಚನ್ನಬಸಪ್ಪ, ಜಿಲ್ಲಾ ವೈದ್ಯಾಧಿಕಾರಿ ಡಾ. ವೀರಭದ್ರಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಹುಕೋಟಿ ವೈದ್ಯಕೀಯ ಹಗರಣ ಪ್ರಕರಣ: ದೆಹಲಿಯ ಮಾಜಿ ಉನ್ನತ ಆರೋಗ್ಯಾಧಿಕಾರಿ ಅರೆಸ್ಟ್‌

ಮದುವೆ ಮೆರವಣಿಗೆ ನೋಡುತ್ತಿದ್ದ ಹಾಗೇ ಖುಷಿ ತಾಳಲಾರದೆ ಈ ವಿದ್ಯಾರ್ಥಿ ಏನ್ ಮಾಡಿದ ನೋಡಿ, ಕ್ಯೂಟ್ ವಿಡಿಯೋ

ಮೊಹರಂ ದಿನ 15 ಸಾವಿರ ಜನರನ್ನು ಕೊಲ್ಲುವ ಮಹಾ ಸ್ಕೆಚ್ ಹಾಕಿದ್ದ ವ್ಯಕ್ತಿ ಅರೆಸ್ಟ್‌

ಪೊಲೀಸರ ಕಣ್ಣು ತಪ್ಪಿಸಲು ಮಹಿಳೆಯೊಬ್ಬರು ಮಾದಕ ವಸ್ತುವನ್ನು ಅಡಗಿಸಿಟ್ಟಿದ್ದೆಲ್ಲಿ ಗೊತ್ತಾ

ಸ್ವಲ್ಪಾನೂ ಪಶ್ಚಾತ್ತಾಪವಿಲ್ಲ.. ಕೇತನ್ ಅಗರ್ವಾಲ್ ಕೊಂದ ಆರೋಪಿ ಸಿಯಾ ಲೋಹಗಢ್ ಕೋಟೆಗೆ, ಹೇಗಿದ್ದಳು ನೋಡಿ Video

ಮುಂದಿನ ಸುದ್ದಿ
Show comments