Webdunia - Bharat's app for daily news and videos

Install App

‘ಮೋದಿ ಎಂಬ ಹುಲಿ ಫೆ.4 ರಂದು ಘರ್ಜಿಸಲಿದೆ, ಸಿಎಂ ಸಿದ್ದರಾಮಯ್ಯ ಆಗ ಇಲಿಯಾಗ್ತಾರೆ’

Webdunia
ಗುರುವಾರ, 25 ಜನವರಿ 2018 (16:35 IST)
ಮೈಸೂರು: ಮೋದಿ ಎಂಬ ಹುಲಿ ಫೆಬ್ರವರಿ 4 ರಂದು ಬೆಂಗಳೂರಿನಲ್ಲಿ ಘರ್ಜಿಸಲಿದೆ. ಆಗ ಸಿಎಂ ಸಿದ್ದರಾಮಯ್ಯ ಇಲಿಯಾಗುತ್ತಾರೆ.. ಹೀಗೆಂದು ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಟೀಕಿಸಿದ್ದಾರೆ.
 

ಮೈಸೂರಿನಲ್ಲಿ ಅಮಿತ್ ಶಾ ಪಾಲ್ಗೊಂಡಿರುವ ಪರಿವರ್ತನಾ ರ್ಯಾಲಿಯಲ್ಲಿ ಭಾಷಣ ಮಾಡಿದ ಕೆಎಸ್ ಈಶ್ವರಪ್ಪ ರೋಷಾವೇಷದಿಂದ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಈ ರೀತಿಯಾಗಿ ವಾಗ್ದಾಳಿ ನಡೆಸಿದ್ದಾರೆ.

ಫೆಬ್ರವರಿ 4 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದು, ಪರಿವರ್ತನಾ ರ್ಯಾಲಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಕಾಂಗ್ರೆಸ್ ಕರ್ನಾಟಕ ಬಂದ್ ನ ಮೂಲಕ ಅಡ್ಡಿಪಡಿಸುತ್ತಿದೆ ಎಂಬುದು ಬಿಜೆಪಿ ಆರೋಪ. ಇದೇ ಹಿನ್ನಲೆಯಲ್ಲಿ ಈಶ್ವರಪ್ಪ ಈ ರೀತಿ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಫುಲ್ ಬ್ಯಾಂಡೇಜ್... ಅಪ್ರಾಪ್ತೆಯ ರೇಪ್ ಮಾಡಿದವನಿಗೆ ತಕ್ಕ ಶಾಸ್ತಿ ಮಾಡಿದ ಪೊಲೀಸ್ Video

ತೆಲಂಗಾಣ ಚೆಕ್‌ಪೋಸ್ಟ್‌ನಲ್ಲಿ ಲಂಚಕ್ಕೆ ಕಾಯುತ್ತಿದ್ದ ಅಧಿಕಾರಿಗಳಿಗೆ ಬುದ್ಧಿ ಕಲಿಸಿದ ಲಾರಿ ಡ್ರೈವರ್: Video

ಕನ್ನಡ ಮಾತನಾಡಲು ನಿರಾಕರಿಸಿದ್ದಲ್ಲದೆ ಹೂಡಿಕೆದಾರರಿಗೇ ಆವಾಜ್ ಹಾಕಿದ ಮಹಿಳೆ Video

ಪ್ರವಾಹದಲ್ಲಿ ಸಿಲುಕಿದ್ದ ಯುವಕನ ನೋಡಿ ಆನೆ ಮಾಡಿದ ಕೆಲಸವೇನು ನೋಡಿ video

ಮುಂದಿನ ಸುದ್ದಿ
Show comments