Webdunia - Bharat's app for daily news and videos

Install App

ಸ್ಲಂ ವಾಸ್ತವ್ಯ ಹೂಡಲು ಕಾರಣವವೆನೆಂಬುದನ್ನು ಬಿಚ್ಚಿಟ್ಟ ಕೆ.ಎಸ್.ಈಶ್ವರಪ್ಪ

Webdunia
ಭಾನುವಾರ, 11 ಫೆಬ್ರವರಿ 2018 (10:12 IST)
ಶಿವಮೊಗ್ಗ : ಬಿಜೆಪಿ ನಾಯಕರು ಸ್ಲಂ ಜನರ ಸಮಸ್ಯೆಗಳನ್ನು ತಿಳಿಯಲು ಈಗಾಗಲೇ ಸ್ಲಂ ವಾಸ್ತವ್ಯವನ್ನು  ಹೂಡಿದ್ದು, ಈ ಮಧ್ಯ ಕೆ.ಎಸ್.ಈಶ್ವರಪ್ಪ ಅವರು ಸ್ಲಂ ವಾಸ್ತವ್ಯ ಹೂಡಲು ಕಾರಣವೆನೆಂಬುದಕ್ಕೆ ಗರಂ ಆಗಿ ಉತ್ತರವೊಂದನ್ನು ನೀಡಿದ್ದಾರೆ.

 
ಶಿವಮೊಗ್ಗ ನ್ಯೂ ಮಂಡ್ಲಿಯ ದೀಪಾ ಗಣೇಶ್ ಅವರ ಮನೆಯಲ್ಲಿ ವಾಸ್ತವ್ಯ ಹೂಡಿರುವ ಕೆ.ಎಸ್.ಈಶ್ವರಪ್ಪ ಅವರು’ ನಾವು ಚುನಾವಣೆಗೋಸ್ಕರವೇ  ಸ್ಲಂ ವಾಸ್ತವ್ಯ ಹೂಡಿದ್ದೇವೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಗರಂ ಆಗಿ ಉತ್ತರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments