ಕೆ.ಎಸ್.ಆರ್.ಟಿ.ಸಿ. ಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್.. ವಾರಾಂತ್ಯದ ಪ್ರವಾಸ ಪ್ಯಾಕೇಜ್

Webdunia
ಶುಕ್ರವಾರ, 22 ಜುಲೈ 2022 (14:42 IST)
ಬೆಂಗಳೂರು-ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ' ಮಾರ್ಗದಲ್ಲಿ ವಾರಾಂತ್ಯದ ದಿನಗಳಲ್ಲಿ ಪ್ರವಾಸ ಪ್ಯಾಕೇಜ್ ಪ್ರಕಟಿಸಿದೆ.
ಪ್ಯಾಕೇಜ್ ಟೂರ್ ಅನ್ನು ಜು.23ರಿಂದ ಪ್ರಾರಂಬಿಸಲಾಗುತ್ತಿದ್ದು, ಬೆಂಗಳೂರಿನಿಂದ ಬೆಳಗ್ಗೆ 6.30ಕ್ಕೆ ನಿರ್ಗಮಿಸಿ ಗಗನಚುಕ್ಕಿಗೆ 5.15ಕ್ಕೆ ತಲುಪಲಿದೆ.(ಪ್ರವೇಶ ಶುಲ್ಕ, ಉಪಾಹಾರ, ಮಧ್ಯಾಹ್ನದ/ರಾತ್ರಿ ಊಟವನ್ನು ಹೊರತುಪಡಿಸಿ) ಪ್ಯಾಕೇಜ್ ಟೂರ್ ಪ್ರಯಾಣದರ ವಯಸ್ಕರಿಗೆ 400 ರೂ.ಹಾಗೂ ಮಕ್ಕಳಿಗೆ 250 ರೂ. ನಿಗದಿಪಡಿಸಲಾಗಿದೆ.
 
ನಿಗಮದ ಮುಂಗಡ ಟಿಕೇಟ್ ಬುಕ್ಕಿಂಗ್ ಕೌಂಟರ್ ಗಳಲ್ಲಿ ಬುಕ್ಕಿಂಗ್ ಮಾಡಲು ಸೌಲಭ್ಯ ಕಲ್ಪಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ 080-26252625/ 7760990287 ಅಥವಾ ವೆಬ್‍ಸೈಟ್ ksrtc.karnataka.gov.in ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಕೆಎಸ್ಸಾರ್ಟಿಸಿ ಪ್ರಕಟನೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಪೊಲೀಸ್ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್‌, ಸಾವಿನ ಸುತ್ತಾ ಹಲವು ಅನುಮಾನ

ದೆಹಲಿಯಲ್ಲಿ ಹೈಡ್ರಾಮಾ: ಮೆಟ್ರೋ ನಿಲ್ದಾಣ ನುಗ್ಗಿದ ಸಿಜೆಪಿ ಪ್ರತಿಭಟನಾಕಾರರು; ಭಾರಿ ಲಾಠಿ ಪ್ರಹಾರ, ಇಂಟರ್ನೆಟ್ ಸ್ಥಗಿತ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments