ಮತದಾನದ ಜಾಗೃತಿ ಮೂಡಿಸಿದ KSRTC

Webdunia
ಬುಧವಾರ, 12 ಏಪ್ರಿಲ್ 2023 (16:30 IST)
ಕೆ ಎಸ್ ಆರ್ ಟಿ ಸಿ ಟಿಕೆಟ್'ನಲ್ಲಿ 'ತಪ್ಪದೇ ಮತದಾನ' ಮಾಡುವಂತೆ ಜಾಗೃತಿ ಮೂಡಿಸಲಾಗಿದೆ.ಮೇ.10 ರಂದು ವಿಧಾನಸಭೆ ಚುನಾವಣೆ ಹಿನ್ನೆಲೆ ಕೆ ಎಸ್ ಆರ್ ಟಿ ಸಿ  ಟಿಕೆಟ್ ನಲ್ಲಿ ತಪ್ಪದೇ ಮತದಾನ ಮಾಡಿ ಎಂಬುದಾಗಿ ಮುದ್ರಿಸುವ ಮೂಲಕ ಮತದಾನದ ಬಗ್ಗೆ ಜಾಗೃತಿ  ಮೂಡಿಸಲಾಗಿದೆ.
 
ಕಳೆದ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ KSRTC ನಿಗಮದಿಂದ ಮತದಾನ ಜಾಗೃತಿ ಮೂಡಿಸಿತ್ತು .ವಿವಿಧ ಬಗೆಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವಂತ ಕೊಟೇಶನ್ ಗಳನ್ನು ಟಿಕೆಟ್ ನಲ್ಲಿ ಮುದ್ರಿಸಲಾಗಿತ್ತು.ಇದೀಗ ಮತದಾನ ಜಾಗೃತಿ ಮೂಡಿಸಲು ksrtc ಟಿಕೆಟ್ ನಲ್ಲಿ ತಪ್ಪದೆ ಮತದಾನ ಮಾಡಿ ಎಂಬ ಸಂದೇಶ ಜನರಿಗೆ ಕೆ ಎಸ್ ಆರ್‌ಟಿಸಿ ತಲುಪಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿಗೆ ಶಾಸಕ ಬೈರತಿ ಬಸವರಾಜ್: ಜೈಲಿನಲ್ಲೇ ಅಗತ್ಯ ಚಿಕಿತ್ಸೆಗೆ ಸೂಚನೆ

ಯೂತ್ ಕಾಂಗ್ರೆಸ್ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ

ಲಿಫ್ಟ್ ನಲ್ಲಿ ಸಿಲುಕಿದ್ದ ಮಕ್ಕಳನ್ನು ದುರ್ಗೆಯಂತೆ ಸಾಹಸ ಮಾಡಿ ರಕ್ಷಿಸಿದ ಬಾಲಕಿ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments