ಸರ್ಕಾರದ ಆದೇಶವನ್ನು ಧಿಕ್ಕರಿಸಿದ ಕೆಎಸ್ ಆರ್ ಟಿಸಿ

Webdunia
ಮಂಗಳವಾರ, 19 ಮೇ 2020 (11:23 IST)
ಬೆಂಗಳೂರು : ಇಂದಿನಿಂದ ಬಸ್ ಸಂಚಾರಕ್ಕೆ ಅನುಮತಿ ನೀಡಿದ್ದ ಹಿನ್ನಲೆಯಲ್ಲಿ  ಕೆಎಸ್ ಆರ್ ಟಿಸಿ ಸರ್ಕಾರದ ಆದೇಶವನ್ನು ಧಿಕ್ಕರಿಸಿದೆ ಎನ್ನಲಾಗಿದೆ.


ಸ್ಯಾನಿಟೈಸರ್ ಕಡ್ಡಾಯ ಎಂದು ಹೇಳಿದ್ದ ಹಿನ್ನಲೆಯಲ್ಲಿ  ಕೆಎಸ್ ಆರ್ ಟಿಸಿ ಬಸ್ ಹತ್ತುವ ಮುನ್ನ ಪ್ರಯಾಣಿಕರಿಗೆ ಸ್ಯಾನಿಟೈಸರ್ ನೀಡುತ್ತೇವೆಂದಿದ್ದರು. ಆದ್ರೆ ಇದೀಗ ಯಾವುದೇ ಬೆಂಗಳೂರಿನ ಮೆಜಿಸ್ಟಿಕ್ ನಲ್ಲಿರುವ ಕೆಎಸ್ ಆರ್ ಟಿಸಿ ನಿಲ್ದಾಣದಲ್ಲಿ ಸ್ಯಾನಿಟೈಸರ್ ಇಲ್ಲದೆ ಪ್ರಯಾಣಿಕರು ಬಸ್ ಹತ್ತುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧ ಇನ್ನೂ ಮುಗಿದಿಲ್ಲ, ಇರಾನ್‌ಗೆ ವಾರ್ನಿಂಗ್ ಕೊಟ್ಟ ಪ್ರಧಾನಿ ನೆತನ್ಯಾಹು

ಕುಡಿದ ಮತ್ತಿನಲ್ಲಿ ಈ ಪಾಪಿ ತಂದೆ ಪುಟ್ಟ ಮಗುವಿನ ಮೇಲೆ ಮಾಡಿದ ಕೆಲಸಕ್ಕೆ ರಕ್ತ ಕುದಿಯುತ್ತದೆ Video

ಫುಟ್‌ಪಾತ್‌ ವ್ಯಾಪರಿಗಳನ್ನು ತೆರವು ಬೆನ್ನಲ್ಲೇ ಗುಡ್‌ನ್ಯೂಸ್ ನೀಡಿದ ಸಿಎಂ ಡಿಕೆ ಶಿವಕುಮಾರ್‌

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹತ್ವದ ಕಾರಣಕ್ಕೆ ಕುಮಾರಸ್ವಾಮಿ ಭೇಟಿಯಾದ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments