ಸಂಬಳ ಸಿಗದೇ ಸಾವಿಗೆ ಶರಣಾದ ಸಾರಿಗೆ ನೌಕರ

Webdunia
ಶನಿವಾರ, 27 ಮಾರ್ಚ್ 2021 (10:22 IST)
ಬೆಂಗಳೂರು: ಸರಿಯಾಗಿ ವೇತನ ಸಿಗದಿದ್ದರಿಂದ ಸಾಲ ತೀರಿಸಲಾಗದೇ ಸಾರಿಗೆ ನೌಕರನೊಬ್ಬ ಸಾವಿಗೆ ಶರಣಾದ ಘಟನೆ ರಾಣಿಬೆನ್ನೂರು ಬಳಿ ನಡೆದಿದೆ.


ಗೋಪಾಲರೆಡ್ಡಿ ಸೋಮರೆಡ್ಡಿ ಜಕ್ಕರೆಡ್ಡಿ (47) ಎಂಬವರು ಮೃತರು. ವಾಯುವ್ಯ ಸಾರಿಗೆಯಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಇವರಿಗೆ ಆರು ತಿಂಗಳಿನಿಂದ ಸರಿಯಾಗಿ ವೇತನವೇ ನೀಡಲಾಗಿರಲಿಲ್ಲ.

ಸಾಕಷ್ಟು ಸಾಲ ಮಾಡಿಕೊಂಡಿದ್ದ ಗೋಪಾಲರೆಡ್ಡಿಗೆ ಅತ್ತ ವೇತನವೂ ಇಲ್ಲದೇ ಸಾಲ ತೀರಿಸಲು ದಾರಿಯಿಲ್ಲದಂತಾಗಿತ್ತು. ಇದರಿಂದ ಹತಾಶೆಗೊಳಗಾದ ಅವರು ಮರಕ್ಕೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾರಾಷ್ಟ್ರದ ಪರ್ಭಾನಿಯಲ್ಲಿ ದೇವಾಲಯದ ಮೇಲ್ಛಾವಣಿ ಕುಸಿದು 4 ಮಂದಿ ಸಾವು

ಮಕ್ಕಳ ಭವಿಷ್ಯದಲ್ಲಿ ಜೂಜಾಟವಾಡುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ಅಂತರರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಜನತೆಗೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಸತ್ತ ಪೋಷಕರ ಮೃತದೇಹಗಳ ನಡುವೆ ಒಂದು ರಾತ್ರಿ ಅಳುತ್ತಾ ಮಲಗಿದ 2ವರ್ಷದ ಮಗು

ನಾಳೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಮೆಟ್ರೋ ಸೇವೆಯಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments