Webdunia - Bharat's app for daily news and videos

Install App

ಕುಮಾರ್ ಬಂಗಾರಪ್ಪ ಕಾಂಗ್ರೆಸ್​ಗೆ ಹೋಗಲ್ಲ

Webdunia
ಸೋಮವಾರ, 28 ಆಗಸ್ಟ್ 2023 (19:02 IST)
ಕುಮಾರ್ ಬಂಗಾರಪ್ಪ ಕಾಂಗ್ರೆಸ್​ಗೆ ಹೋಗಲ್ಲ. ನಮ್ಮ ಪಕ್ಷದ ಯಾವುದೇ ಶಾಸಕರು, ಕಾರ್ಯಕರ್ತರು ಕಾಂಗ್ರೆಸ್​ಗೆ ಹೋಗಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕುಮಾರ್ ಬಂಗಾರಪ್ಪ ನಮ್ಮ ನಾಯಕರಾಗಿದ್ದಾರೆ. ಅವರು ಶಾಸಕರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಕಾಂಗ್ರೆಸ್​​​ನವರು ನಮ್ಮ ಪಕ್ಷಕ್ಕೆ ಬರುತ್ತಾರೆಂದು ಸುಳ್ಳು ಸುದ್ಧಿ ಹಬ್ಬಿಸುತ್ತಿದ್ದಾರೆ. ಅವರ ಆಮಿಷಗಳಿಗೆ ನಮ್ಮವರು ಯಾರೂ ಬಲಿಯಾಗಲ್ಲ. ಕಾಂಗ್ರೆಸ್​ನವರ ಪೊಳ್ಳು ಆಮಿಷಗಳಿಗೆ ಯಾರು ಕೂಡ ಬಲಿಯಾಗಲ್ಲ. ಬರಗಾಲದಂತಹ ಸಂದರ್ಭದಲ್ಲಿ ಸರ್ಕಾರ ಸ್ಪಂದಿಸುವ ಕೆಲಸವಾಗುತ್ತಿಲ್ಲ. ಇಡೀ ಶಿವಮೊಗ್ಗ ಜಿಲ್ಲೆಯನ್ನು ಬರಗಾಲ ಪ್ರದೇಶ ಎಂದು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ರಾಜಣ್ಣ ಚುನಾವಣಾ ರಾಜಕಾರಣಕ್ಕೆ ಗುಡ್‌ಬೈ, ಕಾರಣವೇನು ಗೊತ್ತಾ

ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ: ಆಪರೇಷನ್ ಸಿಂಧೂರ್‌ ಟೀಕಿಸುವವರನ್ನು ಗುಂಡಿಕ್ಕಿ ಎಂದ ಮಾಜಿ ಡಿಸಿಎಂ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

ಮುಂದಿನ ಸುದ್ದಿ
Show comments