Webdunia - Bharat's app for daily news and videos

Install App

ಬಿಜೆಪಿಯ ಮಹಾ ಮೋಸಕ್ಕೆ ಕುಮಾರಸ್ವಾಮಿ ಹರಕೆಯ ಕುರಿ: ದಿನೇಶ್ ಗುಂಡೂರಾವ್ ವ್ಯಂಗ್ಯ

Sampriya
ಶನಿವಾರ, 3 ಆಗಸ್ಟ್ 2024 (20:22 IST)
ಬೆಂಗಳೂರು: ಬಿಜೆಪಿ ಇಂದು ನಡೆಸಿರುವ ಮೈಸೂರು ಚಲೋ ಪಾದಯಾತ್ರೆ ನಮ್ಮ ಸರ್ಕಾರದ ವಿರುದ್ಧವೋ ಅಥವಾ ಜೆಡಿಎಸ್‌ ವಿರುದ್ಧವೋ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶ್ನಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು,  ಹಳೇ ಮೈಸೂರು ಪ್ರಾಂತ್ಯದಲ್ಲಿ ಬಲಿಷ್ಠವಾಗಿರುವ ಜೆಡಿಎಸ್ ಮತಬುಟ್ಟಿಗೆ ಕೈ ಹಾಕಲು ಬಿಜೆಪಿ ನಾಯಕರು ಮಾಡುತ್ತಿರುವ ಮಹಾ ಸಂಚು ಇದಾಗಿದ್ದು, ಈ ವಿಚಾರ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರಿಗೆ ಅರ್ಥ ಆಗುತ್ತಿಲ್ಲ ಎಂದಿದ್ದಾರೆ.

ಬಿಜೆಪಿ ಅವರು ಮಹಾ ಮೋಸದ ಜಾಲಕ್ಕೆ ಕುಮಾರಸ್ವಾಮಿಯವರು ಹರಕೆಯ ಕುರಿಯಂತೆ ತಲೆ ಕೊಡುತ್ತಿದ್ದಾರೆ.

ಜೆಡಿಎಸ್‌ ಪಕ್ಷವನ್ನೇ ಅಪೋಷನ ತೆಗೆದುಕೊಳ್ಳಲು ನಡೆಸುತ್ತಿರುವ ಬಿಜೆಪಿಯವರ ಷಡ್ಯಂತ್ರಕ್ಕೆ ವೀಳ್ಯ ಕೊಟ್ಟು ಸತ್ಕರಿಸುತ್ತಿರುವ ಕುಮಾರಸ್ವಾಮಿಯವರನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ ಎಂದು ವ್ಯಂಗ್ಯ ಮಾಡಿದ್ದಾರೆ. .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments