ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

Webdunia
ಶನಿವಾರ, 9 ಸೆಪ್ಟಂಬರ್ 2023 (18:40 IST)
ರೊಟ್ಟಿ ಹಳಸಿತ್ತು ,ನಾಯಿ ಹಸಿದಿತ್ತು ಎಂಬ ಕಾಂಗ್ರೆಸ್ ಟೀಕೆ ವಿಚಾರವಾಗಿ ಮಾಜಿ‌ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಈ ರೀತಿ ಹೇಳಿಕೆ ಕೊಟ್ಟವರು ಯಾರು ? ಯಾರ ಹೊಟ್ಟೆ ಹಸಿದಿತ್ತು ಎಂಬುದು ನಂಗೆ ಗೊತ್ತಿದೆ.2018 ರಲ್ಲಿ ಏನಾಗಿತ್ತು ನೆನಪಿಸಿಕೊಳ್ಳಲಿ.ಕಾಂಗ್ರೆಸ್ ಸರ್ಕಾರ ಜನ ಆಯ್ಕೆ ಮಾಡಿದ್ದಾರೆ.ಒಳ್ಳೆ ಅಭಿವೃದ್ಧಿ ಕೆಲಸ ಮಾಡ್ಲಿ ಅಂತಾ ,ಅದು ಬಿಟ್ಟು ಈ ರೀತಿ ಹೇಳಿಕೆ ನೀಡುವುದು ಸಮಂಜಸವಲ್ಲ.ಬಿಜೆಪಿ ಜೆಡಿಎಸ್  ಮೈತ್ರಿ ವಿಚಾರವಾಗಿ ಚರ್ಚೆಯಾಗ್ತಿದೆ.ಇನ್ನೂ ನಿರ್ಧಾರವಾಗಿಲ್ಲ.ನೀವೇ ಎಲ್ಲ ಘೋಷಣೆ ಮಾಡಬೇಡಿ. ಇನ್ನೂ ಕೇವಲ ಚರ್ಚೆಯಾಗಿದೆ ಅಷ್ಟೇ ಮೈತ್ರಿ ಆಗಿಲ್ಲ. ನಮ್ಮ ನಿಲುವುಗಳಿಗೆ ನಾವು ಬದ್ಧವಾಗಿದ್ದೇವೆ ಅಂತಾ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ನಿರತರ ಮೇಲೆ ಪೊಲೀಸರ ದೌರ್ಜನ್ಯ: ಕೊಪ್ಪ, ಬಾಳೆಹೊನ್ನೂರು, ಜಯಪುರದಲ್ಲಿ ಅಂಗಡಿ ಮುಂಗಟ್ಟು ಬಂದ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂಬ ಹೇಳಿಕೆಗೆ ಕೊನೆ ಉಸಿರಿರುವವರೆಗೂ ಬದ್ಧ

ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಡಿಕೆ ಶಿವಕುಮಾರ್‌ ಮಹತ್ವದ ಮಾತು

ಸಿದ್ದರಾಮಯ್ಯನವರೇ ದಲಿತರು ಸಿಎಂ ಆಗುವುದನ್ನು ತಪ್ಪಿಸಿದ್ದು: ಕುಮಾರಸ್ವಾಮಿ

MGNREGA ರದ್ದತಿಯಿಂದ 12ಕೋಟಿ ಕಾರ್ಮಿಕರು ತೊಂದರೆಗೀಡಾಗಿದ್ದಾರೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments