ನಿಖಿಲ್-BYV ಸಹೋದರರಂತೆ ಓಡಾಡಲಿದ್ದಾರೆ

Webdunia
ಸೋಮವಾರ, 27 ನವೆಂಬರ್ 2023 (18:22 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭಾನುವಾರ ಬೆಂಗಳೂರು ಹೊರವಲಯ ಬಿಡದಿಯಲ್ಲಿರುವ ತೋಟದ ಮನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.. ಬಳಿಕ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಆಗ ನಮ್ಮ ಕಾಂಬಿನೇಷನ್ ಚೆನ್ನಾಗಿ ಕೆಲಸ ಮಾಡಿತ್ತು.

ನಾವು ಅಡಿಪಾಯ ಹಾಕಿದ್ದೇವೆ ಮತ್ತು ಈಗ ಆ ಮ್ಯಾಜಿಕ್ ಅನ್ನು ಮರಳಿ ತರುವುದು ನಿಖಿಲ್ ಮತ್ತು ವಿಜಯೇಂದ್ರ ಇಬ್ಬರದ್ದೂ ಆಗಿದೆ. ನಿಖಿಲ್-BYV ಸಹೋದರರಂತೆ ಓಡಾಡಲಿದ್ದಾರೆ ಎಂದರು. ಮುಂದಿನ ವರ್ಷ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಮೈತ್ರಿ ಪಕ್ಷ ಗೆಲ್ಲಲು ವಿಜಯೇಂದ್ರ ಅವರು ತಮ್ಮ ಪಕ್ಷದ ಕಾರ್ಯಕರ್ತರನ್ನು ತಳಮಟ್ಟದಲ್ಲಿ ಸಂಘಟಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಈ ವಿಷಯದಲ್ಲಿ ಸಿಎಂ ಡಿಕೆ ಶಿವಕುಮಾರ್ ಆಯ್ಕೆಯೇ ಅಂತಿಮ ಎಂದ ಯತೀಂದ್ರ ಸಿದ್ದರಾಮಯ್ಯ

ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಸೋನಮ್ ವಾಂಗ್ಚುಕ್ ಆಸ್ಪತ್ರೆಯಿಂದ ಡಿಸ್ಚಾರ್ಚ್‌, ಮನೆಗೆ ಹೋಗುವ ಮುನ್ನಾ ಮೊದಲು ಹೋಗಿದ್ದೆಲ್ಲಿ ಗೊತ್ತಾ, Video

ಮುಂದಿನ ಸುದ್ದಿ
Show comments