ಐದೂ ದಿನವೂ ಸದನಕ್ಕೆ ಕಾಲಿಡದ ಕುಮಾರಸ್ವಾಮಿ

Webdunia
ಶನಿವಾರ, 10 ಫೆಬ್ರವರಿ 2018 (09:31 IST)
ಬೆಂಗಳೂರು: ವಿಧಾನಸಭೆ ಕಲಾಪಗಳು  ಸೋಮವಾರದಿಂದಲೇ ಆರಂಭವಾಗಿದ್ದರೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಳೆದ ಐದೂ ದಿನಗಳೂ ಸದನಕ್ಕೆ ಹಾಜರಾಗಲೇ ಇಲ್ಲ.
 

ವಿಧಾನಸಭೆ ಕಲಾಪಕ್ಕೆ ಶಾಸಕರ ಕೊರತೆಯಿಂದಾಗಿ ನಿನ್ನೆ ಕಲಾಪ ತಡವಾಗಿ ಆರಂಭವಾಗಿತ್ತು. ಎಲ್ಲಾ ಪಕ್ಷದ ಸದಸ್ಯರೂ ಕಡಿಮೆ ಸಂಖ್ಯೆಯಲ್ಲಿ ಹಾಜರಾಗಿದ್ದರು. ಅದರಲ್ಲೂ ಜೆಡಿಎಸ್ ಪಕ್ಷದ ಪ್ರಮುಖ ನಾಯಕರೇ ಗೈರಾಗಿದ್ದರು.

ಸತತ ಪ್ರವಾಸದಿಂದಾಗಿ ಬಳಲಿಸುವ ಕಾರಣ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದರು. ಇದೇ ಕಾರಣಕ್ಕೆ ಕುಮಾರಸ್ವಾಮಿ ಗೈರಾಗಿದ್ದರು ಎಂದು ಜೆಡಿಎಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮಗೆ ಮಾತ್ರ ಅಲ್ಲ...ರಾಜ್ಯಸಭೆಯಲ್ಲಿ ಜಯಾ ಬಚ್ಚನ್ ಬಾಯಿ ಮುಚ್ಚಿಸಿದ ನಿರ್ಮಲಾ ಸೀತಾರಾಮನ್ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಗೆಳೆಯನ ಜೊತೆ ಹೋಟೆಲ್ ನಲ್ಲಿ ತಂಗಿದ್ದ ಯುವತಿ ನಾಲ್ಕನೇ ಮಹಡಿಯಿಂದ ಹಾರಿದ ಭಯಾನಕ ವಿಡಿಯೋ

ಹಿಂದೂ ಸಂಘಟನೆಗಳಿಗೆ ಕೇರ್ ಮಾಡ್ಬೇಡಿ, ಬಿಂದಾಸ್ ಆಗಿ ಸಂಭ್ರಮಿಸಿ: ಪ್ರೇಮಿಗಳಿಗೆ ಕಾಂಗ್ರೆಸ್ ಅಭಯ

ಮುಂದಿನ ಸುದ್ದಿ
Show comments