ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ : ಕುಮಾರಸ್ವಾಮಿ

Webdunia
ಬುಧವಾರ, 31 ಮೇ 2023 (10:53 IST)
ಚುನಾವಣೆ ಫಲಿತಾಂಶ ಬಂದಿದೆ. ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯ ಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತ ಈಗಲೇ ಆತಂಕವಾಗುತ್ತಿದೆ ಎಂದು ಚಾಟಿ ಬೀಸಿದ್ದಾರೆ.

ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ.

ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಮುಂದಿನ ಸುದ್ದಿ
Show comments