ಅಂಬರೀಶ್ ಗೆ ನಾನೇನು ಗುಲಾಮ ಆಗಿದ್ನಾ: ಕುಮಾರಸ್ವಾಮಿ ಪ್ರಶ್ನೆ?

Webdunia
ಗುರುವಾರ, 8 ಜುಲೈ 2021 (14:26 IST)
ಅಂಬರೀಶ್ ಮುಂದೆ ನಾನು ಕೈ ಕಟ್ಟಿ ನಿಂತಿರುತ್ತಿದ್ದೆ. ಅಂದರೆ ನಾನು ಸಾರ್ವಜನಿಕರ ಮುಂದೆಯೂ ಕೈ ಕಟ್ಟಿ ನಿಲ್ಲುತ್ತಿದ್ದೆ. ಇವರು ಹೇಳೋ ಹಾಗೆ ನಾನಾನು ಅಂಬರೀಶ್ ಗೆ ಗುಲಾಮ ಆಗಿದ್ನಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ರಾಮನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಾರ್ವಜನಿಕರ ಮುಂದೆ ಕೂಡ ಕೈಕಟ್ಟಿ ಎಂಬ ಸುಮಲತಾ ಅವರ ಹೇಳಿಕೆಗೆ ಮಾಧ್ಯಮದವರು ಹೆಚ್ಚಿನ ಮನ್ನಣೆ ಕೊಡುವ ಅವಶ್ಯಕತೆ ಇಲ್ಲ. ನಾನು ಕಳೆದ ಎರಡು ದಿನದ ಹಿಂದೆ ಹೇಳಿದ್ದ ಹೇಳಿಕೆಗೆ ಸ್ಕೋಪ್ ಕೊಡುವ ಅವಶ್ಯಕತೆ ಇಲ್ಲ ಎಂದರು.
ದೇಶದಲ್ಲಿ ಹಾಗೂ ರಾಜ್ಯದಲ್ಲಿ ಅನೇಕ ಸಮಸ್ಯೆಗಳಿಗೆ ಅದರ ಬಗ್ಗೆ ಮಾಧ್ಯಮದವರು ಗಮನಹರಿಸಬೇಕು. ಭ್ರಷ್ಟಾಚಾರದ ವಿಷಯದಲ್ಲಿ ಕುಮಾರಸ್ವಾಮಿ ಅಂಬಾಸಿಡರ್ ಎಂಬ ಹೇಳಿದ್ದಾರೆ. ಹೌದು, ನಾನು ಭ್ರಷ್ಟಾಚಾರ ಅಂಬಾಸಿಡರ್. ಅನೇಕ ವರ್ಷಗಳಿಂದ ನಾನು ನಮ್ಮ ಕುಟುಂಬ ಭ್ರಷ್ಟಾಚಾರದ ವಿಷಯದಲ್ಲಿ ಹೋರಾಟ ಮಾಡ್ತಿದ್ದೇವೆ. ಭ್ರಷ್ಟ ಅಧಿಕಾರಿಗಳು, ಭ್ರಷ್ಟಾಚಾರದ ವಿರುದ್ದ ದಾಖಲೆ ಸಮೇತ ಹೋರಾಟ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು.
ಆ ಹೆಣ್ಣು ಮಗಳ ಬಗ್ಗೆ ಇದೀಗ ಚರ್ಚೆ ಬೇಡ. ಮುಂದಿನ ಚುನಾವಣೆ ಸಂದರ್ಭದಲ್ಲಿ ನಾನು ಮಾತಾಡುತ್ತೇನೆ ಎಂದು ಪರೋಕ್ಷವಾಗಿ ಸುಮಲತಾ ವಿರುದ್ಧ ಗೌರವಯುತವಾಗಿ ಮಾತನಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಇಲ್ಲದೆಯೂ ಈ ವರ್ಷ ಓದಬಹುದಾದ ಮೆಡಿಕಲ್ ಕೋರ್ಸ್ ಗಳು: ಪಿಯುಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನನ್ನ ತಂಗಿ ಥರಾ ಸೇಫ್ ಆಗಿ ಕರ್ಕೊಂಡು ಹೋಗ್ತೀನಿ, ಭಯಪಡಬೇಡಿ: ಕ್ಯಾಬ್ ಡ್ರೈವರ್ ವಿಡಿಯೋ ಈಗ ಭಾರೀ ವೈರಲ್

ಅಪ್ರಾಪ್ತ ಸೋದರಳಿಯನನ್ನು ಬ್ಲ್ಯಾಕ್ ಮೇಲ್ ಮಾಡಿ ಕಾಮತೃಷೆ ತೀರಿಸಿಕೊಳ್ತಿದ್ದ 40 ವರ್ಷ ಅತ್ತೆ: ಕೊನೆಗೆ ಏನಾಯ್ತು video

Video: ವರುಣಾರ್ಭಟಕ್ಕೆ ಬೆಚ್ಚಿದ ವಾಣಿಜ್ಯ ನಗರಿ: ಮಹಾಮಳೆಗೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ಮುಂದಿನ ಸುದ್ದಿ
Show comments