ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಕಾಳಗ

Webdunia
ಶನಿವಾರ, 10 ಜುಲೈ 2021 (18:45 IST)
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಕಾಳಗ ಇನ್ನು ಅಂತ್ಯ ಕಂಡಿಲ್ಲ.. ನಿನ್ನೆ ಕುಮಾರಸ್ವಾಮಿ ವಿರುದ್ಧ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಟೀಕೆ ಮಾಡಿದ್ರು. ಇವತ್ತು ಜೆಡಿಎಸ್ ನ ಕಾರ್ಯಕರ್ತರು ರಾಕ್ ಲೈನ್ ವೆಂಕಟೇಶ್ ಮನೆ ಹತ್ರ ನುಗ್ಗಿ ಪ್ರತಿಭಟನೆ ಮಾಡಿದ್ರು.. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರೋ ರಾಕ್ ಲೈನ್ ವೆಂಕಟೇಶ್ ಬಳಿ ಇವತ್ತು ನೂರಕ್ಕು ಹೆಚ್ಚು ಜನ ಜಮಾಯಿಸಿ ಪ್ರತಿಭಟನೆ ನಡೆಸಿದರು.. ಜೆಡಿಎಸ್ ನ ಕಾರ್ಯಕರ್ತರಾದ ನರಸಿಂಹ ಮೂರ್ತಿ ಹಾಗೂ ಶಶಿಗೌಡ ಸೇರಿದಂತೆ ಹಲವು ಕಾರ್ಯಕರ್ತರು ರಾಕ್ ಲೈನ್ ವೆಂಕಟೇಶ್ ಕ್ಷಮೇಯಾಚಿಸಬೇಕೆಂದು ಆಗ್ರಹಿಸಿದರು.. ಕುಮಾರಸ್ವಾಮಿ ಬಗ್ಗೆ ಮಾತಾನಾಡಿದ್ರೆ ಮುಂದಿನ ದಿನಗಳಲ್ಲಿ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತೆ ಎಂದು ಎಚ್ಚರಿಸಿದರು..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಚ್‌ ವಿಶ್ವನಾಥ್‌ಗೆ ವಯಸ್ಸಾಗಿದೆ, ವಯಸ್ಸಿಗೆ ಬೆಲೆಕೊಟ್ಟು ಕ್ಷಮಿಸೋಣ: ಮಧು ಬಂಗಾರಪ್ಪ ವ್ಯಂಗ್ಯ

ಹೀಟ್ ಸ್ಟ್ರೋಕ್‌: ಜನಗಣತಿಗೆ ಹೋಗಿದ್ದ ಮೂವರು ಶಿಕ್ಷಕರು ಸಾವು

ಸಿದ್ದರಾಮಯ್ಯ ನಮತರ ಮುಖ್ಯಮಂತ್ರಿ ರೇಸ್‌ನಲ್ಲಿರುವುದು ಇವರೇ ಎಂದಾ ಎಚ್‌ಸಿ ಬಾಲಕೃಷ್ಣ

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ, ಉಗ್ರ ಶಾರಿಕ್‌ಗೆ 10ವರ್ಷ ಜೈಲು ಶಿಕ್ಷೆ

ಉಗ್ರರಾದ ಉಮರ್ ಖಾಲಿದ್, ಶಾರ್ಜಿಲ್ ಇಮಾಮ್ ಕುರಿತ ಪುಸ್ತಕ ಬಿಡುಗಡೆಗೆ ವಿರೋಧ: ಎನ್ ರವಿಕುಮಾರ್

ಮುಂದಿನ ಸುದ್ದಿ
Show comments