Webdunia - Bharat's app for daily news and videos

Install App

ಲಾಕ್ ಡೌನ್ ಇದ್ರೂ ಸೇಂದಿ, ಕಳ್ಳಭಟ್ಟಿ ಮಾರಾಟ ಭಲೇ ಜೋರು

Webdunia
ಶುಕ್ರವಾರ, 3 ಏಪ್ರಿಲ್ 2020 (19:41 IST)
ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದರೂ ಇಲ್ಲಿ ಮಾತ್ರ ಕಲಬೆರಕೆ ಸೇಂದಿ, ಕಳ್ಳಭಟ್ಟಿ ಅಕ್ರಮವಾಗಿ ಮಾರಾಟವಾಗುತ್ತಲೇ ಇದೆ.

ಬೀದರ ನಗರದ ವಡ್ಡರ ಕಾಲೋನಿಯಲ್ಲಿ ವಿವಿಧ ಕಡೆಗಳಲ್ಲಿ ಅಬಕಾರಿ ದಾಳಿ ನಡೆಸಿ ಅಕ್ರಮವಾಗಿ ತಯಾರಿಸಿ ಮಾರಾಟದ ಉದ್ದೇಶಕ್ಕಾಗಿ ಸಂಗ್ರಹಿಸಿಟ್ಟಿದ 240 ಲೀಟರ್ ಕಲಬೆರಕೆ ಸೇಂದಿ ಹಾಗೂ 8 ಲೀಟರ್ ಕಳ್ಳಭಟ್ಟಿ ಸರಾಯಿ ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರತ್ಯೇಕವಾಗಿ 3 ಪ್ರಕರಣಗಳನ್ನು ದಾಖಲಿಸಲಾಗಿದೆ. ಆರೋಪಿಗಳಾದ ಚಿನ್ನಯ್ಯ ತಂದೆ ತಿಮ್ಮಣ್ಣ, ಸುರೇಶ ತಂದೆ ಚಂದ್ರಪ್ಪ,  ನಾಗರಾಜ ತಂದೆ ನಾಗಪ್ಪ ಈ ಮೂರು ಆರೋಪಿಗಳು ದಾಳಿ ಸಮಯದಲ್ಲಿ ಪರಾರಿಯಾಗಿದ್ದು, ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು ತನಿಖೆ ಮುಂದುವರೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಮುಂದಿನ ಸುದ್ದಿ
Show comments