ಶಿವಕುಮಾರ್ ಬೆನ್ನಿಗೆ ನಿಂತ ಲಕ್ಷ್ಮೀ ಹೆಬ್ಬಾಳ್ಕರ್

Webdunia
ಬುಧವಾರ, 21 ಡಿಸೆಂಬರ್ 2022 (07:40 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಸಿಬಿಐ ದಾಳಿ ಸರ್ವೆ ಸಾಮಾನ್ಯ, ಡಿ.ಕೆ ಶಿವಕುಮಾರ್ ಅವರು ಕಾನೂನಾತ್ಮಕವಾಗಿ ಹೋರಾಟ ಮಾಡ್ತಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇತ್ತಿಚೀನ ದಿನಗಳಲ್ಲಿ ಸಿಬಿಐ ದಾಳಿ ಸರ್ವೇ ಸಾಮಾನ್ಯವಾಗಿದೆ.

ವಿರೋಧ ಪಕ್ಷಗಳ ಮೇಲೆ ಸಿಬಿಐ, ಇ.ಡಿ, ಐಟಿ ದಾಳಿ ಮಾಡ್ತಾ ಇರೋದು ದೇಶದಲ್ಲಿ ಹಾಗೂ ರಾಜ್ಯದಲ್ಲಿ ಜಗಜ್ಜಾಹೀರಾಗಿದೆ. ಅದರಲ್ಲಿ ಹೊಸದೇನು ಇಲ್ಲ. ಡಿ.ಕೆ ಶಿವಕುಮಾರ್ ಅವರು ಕಾನೂನಾತ್ಮಕವಾಗಿ ಹೋರಾಟ ಮಾಡ್ತಾರೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಬಿಡಬೇಡಿ ಎಂದ ಸಿದ್ದರಾಮಯ್ಯ: ಮಾಡೋದೇನಿಲ್ಲ ಹಿಂದೂ ರಾಷ್ಟ್ರನೇ ಎಂದ ಪ್ರಲ್ಹಾಜ್ ಜೋಶಿ

ನಿಮ್ಮ ಅಡ್ಡಮತದಾನ ಕೆಸರೆರಚಾಟಕ್ಕೆ ಧರ್ಮಸ್ಥಳವನ್ನು ಎಳೆದು ತರುವುದು ಯಾಕೆ: ವಿಜಯೇಂದ್ರ ವಿರುದ್ಧ ಆಕ್ರೋಶ

Karnataka Weather: ಈ ವಾರ ರಾಜ್ಯದ ಯಾವ ಭಾಗಗಳಲ್ಲಿ ಎಷ್ಟು ಮಳೆಯಾಗಲಿದೆ ಇಲ್ಲಿದೆ ವಿವರ

ಕಾಂಗ್ರೆಸ್ ಸಮಾವೇಶದಿಂದ ಟ್ರಾಫಿಕ್ ಜ್ಯಾಮ್ ಆರೋಪ: ನೀಟ್ ಪರೀಕ್ಷೆ ಮಿಸ್ ಮಾಡಿಕೊಂಡ ವಿದ್ಯಾರ್ಥಿಗಳ ಕಣ್ಣೀರು, ವಿಪಕ್ಷಗಳ ಹಿಡಿಶಾಪ Video

ನಾವೆಲ್ಲ ಕಸ ಗುಡಿಸಕ್ಕೆ ಇದೀವಾ, ಯೂಸ್ ಲೆಸ್ ಫೆಲೋಸ್: ಡಿಕೆ ಡಿಕೆ ಎಂದು ಕೂಗಿದ ಕಾರ್ಯಕರ್ತರ ಮೇಲೆ ಸಿಟ್ಟಾದ ಮಲ್ಲಿಕಾರ್ಜುನ ಖರ್ಗೆ Video

ಮುಂದಿನ ಸುದ್ದಿ
Show comments