Daily Horoscope

ಕೃಷ್ಣಾ ನದಿ ಹರಿವು ಹೆಚ್ಚಳ: ಚಿಕ್ಕಪಡಸಲಗಿ ಬ್ಯಾರೆಜ್ ನಲ್ಲಿ ಭೂಕುಸಿತ

Webdunia
ಭಾನುವಾರ, 25 ಜುಲೈ 2021 (19:40 IST)
ಕೃಷ್ಣ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ,ಬಾಗಲಕೋಟ‌ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಬ್ಯಾರೇಜ್ ಭೂ
ಕುಸಿತ ವಾಗುತ್ತಿದೆ.
ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಕೊಯ್ನಾ ಜಲಾಶಯ ದಿಂದ ಕೃಷ್ಣ ನದಿಗೆ 3.50 ಲಕ್ಷಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.ಈ ಹಿನ್ನಲೆ ಚಿಕ್ಕ ಪಡಸಲಗಿ ಬ್ಯಾರೇಜ್ ಬಳಿ ನಿರ್ಮಾಣ ಮಾಡಿರುವ ಶ್ರಮ ಬಿಂದು ಸಾಗರ ಬಳಿ ಭೂ ಕೊರತೆ ಉಂಟಾಗುತ್ತಿದೆ.ಈ ಬಗ್ಗೆ ಗಮನ ಹರಿಸಿದ ಶಾಸಕ ಆನಂದ ನ್ಯಾಮಗೌಡ ಅವರು ಭೇಟಿ ನೀಡಿ,ಪರಿಶೀಲನೆ ನಡೆಸಿದರು.
ಕುಸಿತ ತಡೆಗಟ್ಟಲು, ಲಾರಿ ಮೂಲಕ ಕಲ್ಲು ಹಾಗೂ ಗಟ್ಟಿಯಾದ ಮಣ್ಣು ಹಾಕುವ ಕೆಲಸ ನಡೆಯುತ್ತಿದೆ.ಜೆಸಿಬಿಯಿಂದ ನದಿಯ ದಡದಲ್ಲಿ ಉಂಟಾಗುತ್ತಿರುವ ಭೂ ಕೊರೆತೆ ವನ್ನು ಸರಿಮಾಡಲು, ಲಾರಿ ಮೂಲಕ ಕಲ್ಲು,ಮಣ್ಣು ತಂದು ಸುರಿಯುವ ಮೂಲಕ ಸಮತಟ್ಟನೆ ಮಾಡುತ್ತಿದ್ದಾರೆ. ಈಗಾಗಲೇ ರೈತರು ನಿರ್ಮಾಣ ಮಾಡಿದ್ದ ಚಿಕ್ಕ ಬ್ಯಾರೇಜ್ ಶ್ರಮ ಬಿಂದು ಸಾಗರ ಸಂಪೂರ್ಣ ಮುಳಗಡೆ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments