ಕಾಫಿನಾಡಿನಲ್ಲಿ ಗುಡ್ಡ ಕುಸಿತ

Webdunia
ಶನಿವಾರ, 9 ಜುಲೈ 2022 (16:52 IST)

ಕೊಪ್ಪ ತಾಲೂಕಿನ ಜಯಪುರದಲ್ಲಿ ಶಾಂತಿ ಕೂಡಿಗೆ ಗ್ರಾಮದ ರಸ್ತೆ ಕುಸಿತಗೊಂಡಿದೆ. ಇದರಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ.
ಇನ್ನು ಕಳೆದ ೨ ವರ್ಷಗಳಿಂದ ರಸ್ತೆ ಕುಸಿತ ಬರುತ್ತಿತ್ತು. ಈ ಬಗ್ಗೆ ಶಾಸಕ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದ್ರೂ ಯಾವುದೇ ಪ್ರಯೋಜನೆಯಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಗ್ರಾಮಗಳಿಗೆ ಹೋಗಲು ಬೇರೆ ಯಾವುದೇ ದಾರಿ ಇಲ್ಲ. ಇರುವುದು ಒಂದೇ ದಾರಿ. ಈಗ ಆ ದಾರಿ ಕೂಡ ತುಂಡಾಗಿದ್ದು ಇಲ್ಲಿನ ಸುಮಾರು 25ಕ್ಕೂ ಹೆಚ್ಚು ಮನೆಯ ಜನರು ಆತಂಕಕ್ಕೀಡಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಗೆ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನಲ್ಲಿ ಹಾಡಹಗಲು ಸಾರ್ವಜನಿಕವಾಗಿ ಹುಡುಗಿಯನ್ನು ಕೊಂದ ಮಾಜಿ ಲವ್ವರ್: ಭೀಕರ ವಿಡಿಯೋ ವೈರಲ್ Video

Karnataka Weather: ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ಮುಂದಿನ ಸುದ್ದಿ
Show comments