ಭತ್ತದ ಹೊಟ್ಟು ತುಂಬಿದ ಲಾರಿ ಅಪಘಾತ: ಮುಂದೇನಾಯ್ತು?

Webdunia
ಭಾನುವಾರ, 27 ಜನವರಿ 2019 (15:19 IST)
ಭತ್ತದ ಹೊಟ್ಟು ತುಂಬಿದ ಲಾರಿ ಅಪಘಾತವಾಗಿರುವ ಘಟನೆ ನಡೆದಿದೆ.

ಚಾಮರಾಜನಗರ ತಾಲೂಕಿನ ಕೆಂಗಾಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಲಾರಿ ಡ್ರೈವರ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳುವನ್ನು ಕಬ್ಬಹಳ್ಳಿಯ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಲಾರಿ ಓವರ್ ಲೋಡ್ ಹಾಕಿದ್ದರಿಂದ ತಿರುಗಿಸುವ ಸಂದರ್ಭದಲ್ಲಿ ಮಗುಚಿಕೊಂಡಿದೆ ಎಂದು ಹೇಳಲಾಗುತ್ತಿದೆ. ‌
ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಿಗೈಯಿಂದ ಎಟಿಎಂ ಒಳಹೊಕ್ಕಿದ್ದ ಕಳ್ಳರನ್ನು ಸೆರೆಹಿಡಿದ ಮಹಾರಾಷ್ಟ್ರ ಪೊಲೀಸರ ರೋಚಕ ಕಾರ್ಯಾಚರಣೆ Video

ವಿಚ್ಛೇದನಕ್ಕೆ ಮುನ್ನ ಎಲ್ಲಾ ಆಸ್ತಿ ತಾಯಿಗೆ ಟ್ರಾನ್ಫರ್ ಮಾಡಿದ್ದ ಪತಿ: ಪತ್ನಿಯ ರಿಯಾಕ್ಷನ್ ಹೇಗಿತ್ತು ನೋಡಿ Video

ಓಪನ್ ಕಿಟಿಕಿ ಬಳಿ ಮಗುವನ್ನು ಕೂರಿಸಿದ ತಾಯಿ: ಮುಂದಾಗಿದ್ದು ಘೋರ ದುರಂತ Video

Karnataka Weather: ಮುಂಗಾರು ಕ್ಷೀಣವಾಗಿದ್ದರೂ ಈ ಜಿಲ್ಲೆಗಳಲ್ಲಿ ಇಂದೂ ಮಳೆ ನಿರೀಕ್ಷೆ

ಮೈಸೂರು ದಸರಾದಲ್ಲಿ ಕಂಬಳ, ಎಷ್ಟು ಕೋಣಗಳು ಭಾಗವಹಿಸಲಿದೆ ಗೊತ್ತಾ

ಮುಂದಿನ ಸುದ್ದಿ
Show comments