Webdunia - Bharat's app for daily news and videos

Install App

ಇಂದಿನಿಂದ ಆಷಾಢ ಮಾಸ : ಪೂಜೆಯ ವಿಶೇಷತೆ ತಿಳಿಯಿರಿ

Webdunia
ಶುಕ್ರವಾರ, 1 ಜುಲೈ 2022 (07:39 IST)
ಮೈಸೂರು : ಇಂದು ಆಷಾಢ ಮಾಸ ಮೊದಲ ಶುಕ್ರವಾರ. ಆಷಾಢ ಮಾಸದ ನಾಲ್ಕು ಶುಕ್ರವಾರಗಳಲ್ಲೂ ಚಾಮುಂಡಿ ತಾಯಿಯ ದರ್ಶನ ಮಾಡಿದರೆ ಒಳ್ಳೆಯದಾಗುತ್ತೆ ಎಂಬ ಭಾವನೆ.
 
ಹೀಗಾಗಿ ಆಷಾಢದ ಎಲ್ಲಾ ಶುಕ್ರವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಚಾಮುಂಡಿ ಬೆಟ್ಟಕ್ಕೆ ಬರ್ತಾರೆ. ಭಕ್ತರ ಅನುಕೂಲಕ್ಕಾಗಿ ಚಾಮುಂಡಿ ಬೆಟ್ಟದಲ್ಲಿ ಸಕಲ ವ್ಯವಸ್ಥೆಗಳು ಆಗಿವೆ.

ತಿರುಪತಿ ಮಾದರಿಯಲ್ಲಿ ಭಕ್ತರಿಗೆ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಯಿ ಚಾಮುಂಡಿ ದರ್ಶನಕ್ಕೆ ಬರುವ ಭಕ್ತರಿಗೆ ನ್ಯೂ ರೂಲ್ಸ್ ಮಾಡಲಾಗಿದೆ.

ಎರಡು ಡೋಸ್ ಕೊರೋನಾ ಲಸಿಕೆ ಕಡ್ಡಾಯ ಹಾಕಿಸಿರಬೇಕು. ಇಲ್ಲದಿದ್ದರೆ 72 ಗಂಟೆ ಮುಂಚಿತವಾದ ಕೋವಿಡ್ ನೆಗೆಟಿವ್ ರೀಪೋರ್ಟ್ ಇರಬೇಕು. ಹಾಗಿದ್ರೆ ಮಾತ್ರ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ಅವಕಾಶ ಇರಲಿದೆ. ಮುಂಜಾನೆ 5.30ರಿಂದ ರಾತ್ರಿ 9.30ರವರೆಗೆ ದರ್ಶನಕ್ಕೆ ಅವಕಾಶವಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments