Webdunia - Bharat's app for daily news and videos

Install App

ಯಶ್ ಬ್ಯಾನರ್ ಗೆ ಲಿಂಬೆಹಣ್ಣಿನ ಮಾಲೆ!

Webdunia
ಶುಕ್ರವಾರ, 21 ಡಿಸೆಂಬರ್ 2018 (16:28 IST)
ಕೆಜಿಎಫ್ ಚಿತ್ರ ಪ್ರದರ್ಶನಕ್ಕೂ ಮುನ್ನ ನಟ ಯಶ್ ಬ್ಯಾನರ್ ಗೆ ಅಭಿಮಾನಿಗಳು ಲಿಂಬೆಹಣ್ಣಿನ ಮಾಲೆ ಹಾಕಿಸಂಭ್ರಮ ಪಟ್ಟರು.

ಚಿತ್ರದುರ್ಗದಲ್ಲಿ ಬೆಳಿಗ್ಗೆ 6 ಗಂಟೆಯ ಶೋಗೆ ಹೌಸ್ ಫುಲ್ ಆಗಿ ಜನರು ಬಂದಿದ್ದರು. ಯಶ್ ಬ್ಯಾನರ್ ಗೆ ಲಿಂಬೆಹಣ್ಣಿನ ಮಾಲೆ ಹಾಕಿ ಸಂಭ್ರಮವನ್ನು ಅಭಿಮಾನಿಗಳು ಪಟ್ಟರು.

ಕುಂಬಳಕಾಯಿ ಒಡೆದು ಸಿನಿಮಾಗೆ ಶುಭ ಹಾರೈಸಿದ ಅಭಿಮಾನಿ ಬಳಗ, ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ಸಂಭ್ರಮದ ಹಾಗೂ ಹಬ್ಬದ ವಾತಾವರಣ ನಿರ್ಮಾಣಮಾಡಿದ್ದರು. ಪಟಾಕಿ ಸಿಡಿಸಿ ಸಿನಿಮಾಗೆ ಶುಭವನ್ನು ಅಭಿಮಾನಿಗಳು ಕೋರಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments