ಚಿರತೆ ಪ್ರತ್ಯಕ್ಷ: ಭಯಬಿದ್ದ ಜನತೆ

Webdunia
ಭಾನುವಾರ, 30 ಸೆಪ್ಟಂಬರ್ 2018 (19:04 IST)
ಎರಡು ಚಿರತೆಗಳು ಪ್ರತ್ಯಕ್ಷಗೊಂಡ ಪರಿಣಾಮ ಗ್ರಾಮದ ಜನರು ಆತಂಕಗೊಂಡಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಹೊನಲು ಗುಡ್ಡ ಹತ್ತಿರ ಇರುವ ಲಕ್ಷ್ಮೀ ಬೆಟ್ಟದಲ್ಲಿ ಚಿರತೆಗಳು ಕಾಣಿಸಿಕೊಂಡಿವೆ.  ಚಿರತೆ ಕಂಡು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಬೆಟ್ಟದ ಬಳಿ ಚಿರತೆಗಳ ಹೆಜ್ಜೆ ಗುರತು ಕಾಣಿಸಿರುವುದರಿಂದ ತೋಟದ ವಸತಿ ಜನರು ಕಂಗಲಾಗಿದ್ದಾರೆ.
ಇದೇ ಮೊದಲ ಬಾರಿಗೆ ಚಿರತೆ ಕಾಣಿಸಿರುವುದರಿಂದ ಇಡೀ ಗ್ರಾಮದ ಜನರು ಬಡಿಗೆ ಹಿಡಿದುಕೊಂಡು ಚಿರತೆಗಾಗಿ ಶೋಧ ಮಾಡುತ್ತಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗೆ ಚಿರತೆ ಇರುವ ಕುರಿತು ಮಾಹಿತಿ ನೀಡಲಾಗಿದೆ. ಆದರೂ ಸಿಬ್ಬಂದಿ ಸ್ಥಳಕ್ಕೆ ಬಾರದೆ ಇರುವದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕೋಡಿ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಯುದ್ಧವು ಸಮಸ್ಯೆಗಳಿಗೆ ಪರಿಹಾರವಲ್ಲ: ಪ್ರಧಾನಿ ನರೇಂದ್ರ ಮೋದಿ

ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ 14 ದಿನ ನ್ಯಾಯಾಂಗ ಬಂಧನ

ದಾವಣಗೆರೆಯಲ್ಲಿ ಬಿಜೆಪಿ ಗೆಲುವಿಗೆ ಪಣ ತೊಟ್ಟು ಹೋರಾಡುತ್ತೇವೆ: ವಿಜಯೇಂದ್ರ

ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್‌: ಶಾಸಕ ನಾಗೇಂದ್ರ ಕಾರ್ಯಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments