Webdunia - Bharat's app for daily news and videos

Install App

ಚಳಿಗಾಲದ ಅಧಿವೇಶನಕ್ಕೆ ಕಡಿಮೆ ಸಮಯ ಕೊಟ್ಟಿರುವುದು ಅನ್ಯಾಯ- ಕೆ.ಎಸ್.ಈಶ್ವರಪ್ಪ

Webdunia
ಭಾನುವಾರ, 9 ಡಿಸೆಂಬರ್ 2018 (14:14 IST)
ಶಿವಮೊಗ್ಗ : ನಾಳೆಯಿಂದ ಚಳಿಗಾಲದ ಅಧಿವೇಶನ ಹಿನ್ನಲೆ ಚಳಿಗಾಲದ ಅಧಿವೇಶನಕ್ಕೆ ಕಡಿಮೆ ಸಮಯ ಕೊಟ್ಟಿರುವುದು ಅನ್ಯಾಯ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘11 ದಿನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚೆ ಮಾಡೋಕೆ ಆಗಲ್ಲ. ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕಬ್ಬು ಬೆಳೆಗಾರರ ಸಮಸ್ಯೆ ಇದೆ. ರಾಜ್ಯ ಸರ್ಕಾರದ ಮಂತ್ರಿಗಳು ಯಾವುದೇ ಹಳ್ಳಿಗೆ ಹೋಗಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

 

 ‘ಸಿದ್ದರಾಮಯ್ಯ ವಿದೇಶ ಪ್ರವಾಸ ಹೋಗುತ್ತಿದ್ದಾರೆ. ಅಧಿವೇಶನಕ್ಕೆ ಗೈರಾಗುತ್ತಾರೆಂಬ ಗಂಭೀರತೆ ಅವರಿಗಿಲ್ಲ. ಕಾಂಗ್ರೆಸ್ ಜೆಡಿಎಸ್ ಶಾಸಕರು ಇದನ್ನೇ ಮುಂದುವರಿಸುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ರಾ ಪಂ ಮಾಜಿ ಅಧ್ಯಕ್ಷ, ಕೈ ಮುಖಂಡ ಡೇವಿಡ್ ಡಿಸೋಜ ಗುಂಡೇಟಿಗೆ ಬಲಿ

ರೈಲು ಅಪಘಾತ ಸಂಖ್ಯೆಯಲ್ಲಿ ಭಾರೀ ಇಳಿಕೆ, ಇದಕ್ಕೆ ಕೇಂದ್ರ ಕೈಗೊಂಡ ಸುಧಾರಣಾ ಕ್ರಮವೇ ಕಾರಣ

ವಿಚ್ಛೇಧನ ಕೋರಿ ಕೋರ್ಟ್ ಮೆಟ್ಟಿಲೇರಿದ್ದ ತಮಿಳು ಸಿಎಂ ವಿಜಯ್ ಪತ್ನಿ ಸಂಗೀತಾ ಮನಸ್ಸು ಬದಲು, ಮಹತ್ವದ ಬದಲಾವಣೆ

ಬಸವರಾಜ ಹೊರಟ್ಟಿ ಇಂದೇ ರಾಜೀನಾಮೆ ಕೊಟ್ಟಿದ್ದೇಕೆ, ಕಾರಣ ಬಯಲು

ಸಭ್ಯ ರಾಜಕಾರಣಿ ತನ್ವೀರ್ ಸೇಠ್ ಸಚಿವ ಸ್ಥಾನ ತಪ್ಪಿಸಿದ್ದೆ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments