ಎಲ್ಲರಿಗೂ ಏನು ಮಾತು ಕೊಟ್ಟಿದ್ದೇವೆಯೋ ಅದನ್ನು ಉಳಿಸ್ಕೋತೇವೆ-ಡಿಕೆಶಿ

Webdunia
ಸೋಮವಾರ, 29 ಮೇ 2023 (15:29 IST)
ಗ್ಯಾರಂಟಿ ಯೋಜನೆಗಳನ್ನು ನಾವು ಮಾತು ಕೊಟ್ಟಂತೆ ಜಾರಿ ಮಾಡ್ತೇವೆ .ಇವತ್ತು ಸಿಎಂ ಅಧಿಕಾರಿಗಳ ಜತೆ ಚರ್ಚೆ ಮಾಡ್ತಾರೆ.ಸಿಎಂ‌ ಹತ್ರ ಹಣಕಾಸು ಇಲಾಖೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.ಕೊಟ್ಟ ಮಾತು ಉಳೊಸ್ಕೋತೇವೆ.ಕ್ರಮಬದ್ಧವಾಗಿ ಗ್ಯಾರಂಟಿ ಜಾರಿ ಮಾಡ್ತೇವೆ‌.ನಮ್ಮದು ಜವಾಬ್ದಾರಿಯುತ ಸರ್ಕಾರ.ಎಲ್ಲರಿಗೂ ಏನು ಮಾತು ಕೊಟ್ಟಿದ್ದೇವೆಯೋ ಅದನ್ನು ಉಳಿಸ್ಕೋತೇವೆ.ನೀವೇನೂ ಗಾಬರಿ ಪಟ್ಕೋಬೇಡಿ .ಇವತ್ತು ಸಿಎಂ ಪರಿಶೀಲನಾ ಸಭೆ ನಡೆಸ್ತಾರೆ ಸಂಪುಟ ಸಭೆಗೆ ಬೇಕಿರುವ ಮಾಹಿತಿ ಪಡ್ಕೋತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಮುಂದಿನ ಸುದ್ದಿ
Show comments