Webdunia - Bharat's app for daily news and videos

Install App

ಎಲ್ಲರಿಗೂ ಏನು ಮಾತು ಕೊಟ್ಟಿದ್ದೇವೆಯೋ ಅದನ್ನು ಉಳಿಸ್ಕೋತೇವೆ-ಡಿಕೆಶಿ

Webdunia
ಸೋಮವಾರ, 29 ಮೇ 2023 (15:29 IST)
ಗ್ಯಾರಂಟಿ ಯೋಜನೆಗಳನ್ನು ನಾವು ಮಾತು ಕೊಟ್ಟಂತೆ ಜಾರಿ ಮಾಡ್ತೇವೆ .ಇವತ್ತು ಸಿಎಂ ಅಧಿಕಾರಿಗಳ ಜತೆ ಚರ್ಚೆ ಮಾಡ್ತಾರೆ.ಸಿಎಂ‌ ಹತ್ರ ಹಣಕಾಸು ಇಲಾಖೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.ಕೊಟ್ಟ ಮಾತು ಉಳೊಸ್ಕೋತೇವೆ.ಕ್ರಮಬದ್ಧವಾಗಿ ಗ್ಯಾರಂಟಿ ಜಾರಿ ಮಾಡ್ತೇವೆ‌.ನಮ್ಮದು ಜವಾಬ್ದಾರಿಯುತ ಸರ್ಕಾರ.ಎಲ್ಲರಿಗೂ ಏನು ಮಾತು ಕೊಟ್ಟಿದ್ದೇವೆಯೋ ಅದನ್ನು ಉಳಿಸ್ಕೋತೇವೆ.ನೀವೇನೂ ಗಾಬರಿ ಪಟ್ಕೋಬೇಡಿ .ಇವತ್ತು ಸಿಎಂ ಪರಿಶೀಲನಾ ಸಭೆ ನಡೆಸ್ತಾರೆ ಸಂಪುಟ ಸಭೆಗೆ ಬೇಕಿರುವ ಮಾಹಿತಿ ಪಡ್ಕೋತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments