Webdunia - Bharat's app for daily news and videos

Install App

ರಾಜಕಾರಣ ಬಿಟ್ಟು ಅಭಿವೃದ್ಧಿ ಬಗ್ಗೆ ಮಾತಾಡೋಣ- ಡಿಕೆಶಿ

Webdunia
ಶನಿವಾರ, 24 ಜೂನ್ 2023 (18:49 IST)
ಮುನಿಯಪ್ಪರಿಂದ ಕೇಂದ್ರ ಸಚಿವರ ಭೇಟಿ ವಿಚಾರವಾಗಿ ಡಿ‌ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ತೆಲಂಗಾಣ, ಪಂಜಾಬ್, ಆಂಧ್ರ ದಿಂದ ಅಕ್ಕಿ ಕೊಡುವ ಬಗ್ಗೆ ಹೇಳಿದ್ದಾರೆ.ಸರ್ಕಾರದ ಸಂಸ್ಥೆಗಳಿಂದ ಅಕ್ಕಿ ಪಡೆಯುವ ಕೆಲಸ ಮಾಡ್ತಿದ್ದೇವೆ.ಮುನಿಯಪ್ಪ ಸೆಂಟ್ರಲ್ ಮಿನಿಸ್ಟರ್ ಭೇಟಿ ಮಾಡ್ತಿದ್ದಾರೆ.ಗೋಯಲ್ ಜೊತೆ ಮಾತಾಡೋದಾಗಿ ಅಮಿತ್ ಶಾ ಭರವಸೆ ಕೊಟ್ಟಿದ್ದಾರೆ.ನೋಡೋಣ ಕಾಯೋಣ ಏನ್ ಮಾಡ್ತಾರೆ ಅಂತಾ ಈ ಸರ್ಕಾರ ಹಸಿದವರಿಗೆ ಸಹಾಯ ಮಾಡ್ತಿದೆ ಜನರು ಮಾತಾಡ್ತಿದ್ದಾರೆ.ನಮ್ಮ ಅಕ್ಕ ತಂಗಿ ಎಲ್ಲರೂ ಬಸ್ಸಿನಲ್ಲಿ ಓಡಾಡ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಬೊಮ್ಮಾಯ- ಡಿಕೆಶಿ ಭೇಟಿ ವಿಚಾರವಾಗಿ ಹೌದಪ್ಪ ಬೊಮ್ಮಾಯಿ ಎರಡು ವರ್ಷ ಸಿಎಂ ಆಗಿ ಆಡಳಿತ ನಡೆಸಿದವರು.ಅವರ ಅನುಭವವನ್ನು ಕೇಳಿ ಮುಂದುವರೀಬೇಕು.ಹಿಂದೆ ದೇವೇಗೌಡ, ಎಸ್ ಎಂಕೆ ಎಲ್ಲರನ್ನು ಭೇಟಿ ಮಾಡಿದ್ದೇನೆ.ನಾನು ಕುಮಾರಣ್ಣನನ್ನೂ ಕೂಡ ಭೇಟಿ ಮಾಡಿ ಸಲಹೆ ಪಡೀತ್ತೀನಿ. ರಾಜಕಾರಣ ಬಿಟ್ಟು ಅಭಿವೃದ್ಧಿ ಬಗ್ಗೆ ಮಾತಾಡೋಣ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments