ಗಂಡ ಮಕ್ಕಳೇ ನೋಡಲಿ ನನ್ನ ….. ಎಂದ ಸಂಸದ

Webdunia
ಮಂಗಳವಾರ, 2 ಏಪ್ರಿಲ್ 2019 (16:37 IST)
ಚುನಾವಣೆಯಲ್ಲಿ ರಾಜಕಾರಣಿಗಳ ನಾಲಿಗೆ ಆರಂಭದಲ್ಲಿಯೇ ಎಗ್ಗಿಲ್ಲದೇ ಹರಿದಾಡಲಾರಂಭಿಸಿದೆ.

ವಿಜಯಪುರದಲ್ಲಿ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ನೀಡಿರುವ ಭಯೋತ್ಪಾದಕ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಅವರು ಭಯೋತ್ಪಾದಕ ಎಂದು ತಪ್ಪು ಹೇಳಿದ್ದಾರೆ. ಅಭಿವೃದ್ಧಿ ಕೆಲಸ ಮಾಡುವುದರಲ್ಲಿ ಭಯೋತ್ಪಾದಕ ಎಂದಿದ್ದಾರೆ.

ದೇವಾನಂದ ಚವ್ಜಾಣ ಹೆಂಡ್ತಿ ನಿಲ್ಲಿಸಿ ಬಹಳ ಕೆಲಸ ಮಾಡಿದ್ದಾನೆಂದು ಹೇಳ್ತಾನಾ. ಗಾಣದ ಎತ್ತನ ಹಾಗೆ ಕಣ್ಣು ಮುಚ್ಚಿಕೊಂಡು ಕುಳಿತರೆ ಆಗಲ್ಲ. ಕಣ್ಣು ತೆಗೆದು ನನ್ನ ಅಭಿವೃದ್ದಿ ಕಾರ್ಯಗಳನ್ನು ನೋಡಲಿ ಎಂದಿದ್ದಾರೆ.

ಗಂಡು ಮಕ್ಕಳೇ ಬಂದು ನೋಡಿ ನನ್ನ ಅಭಿವೃದ್ಧಿ ಕೆಲಸವನ್ನು ಎಂದು ದೇವಾನಂದ ಚವ್ಹಾಣಗೆ ಸಂಸದ ಟಾಂಗ್ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆಗೆ ಮಹಿಳೆಯರ ಪ್ರವೇಶ ನಿರ್ಬಂಧ ಲಿಂಗ ತಾರತಮ್ಯದ ವಿಷಯವಲ್ಲ: ಸುಪ್ರೀಂಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಆಂಧ್ರಪ್ರದೇಶ ರಾಜಧಾನಿಯಾಗಿ ಅಮರಾವತಿ: ಹನ್ನೆರಡು ವರ್ಷಗಳ ಅನಿಶ್ಚಿತತೆಗೆ ಕೊನೆಗೂ ತೆರೆ

ಅಮೆರಿಕಾದ ಪನಾಮ ಸೇತುವೆ ಬಳಿ ಸ್ಪೋಟ: ಭೀಕರ ವಿಡಿಯೋ ಇಲ್ಲಿದೆ

17 ಬಜೆಟ್ ಮಂಡಿಸುವಾಗ ರಾಜಕೀಯ ಪುನರ್ಜನ್ಮ ನೀಡಿದ ಬಾಗಲಕೋಟೆ ನೆನಪಾಗಲಿಲ್ಲವೇ: ಗೋವಿಂದ ಕಾರಜೋಳ

2028 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರ್ನಾಮ: ಬಿ.ಶ್ರೀರಾಮುಲು

ಮುಂದಿನ ಸುದ್ದಿ
Show comments