ಗುತ್ತಿಗೆದಾರರು ಮಾಡಿರುವ ಕಾಮಗಾರಿ ಪ್ರೂವ್ ಮಾಡಲಿ-ಡಿಸಿಎಂ ಡಿ‌ಕೆಶಿ

Webdunia
ಗುರುವಾರ, 10 ಆಗಸ್ಟ್ 2023 (13:52 IST)
ಗುತ್ತಿಗೆದಾರರು ವಿರೋಧ ಪಕ್ಷದ ನಾಯಕರ ಭೇಟಿ ವಿಚಾರವಾಗಿ ಕಾನೂನು ಪ್ರಕಾರ ತನಿಖೆ ಮಾಡಬೇಕು ಅಂತ ಹೇಳಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಕೆಂಪಣ್ಣ  ದೂರು ಕೊಟ್ಟಿದ್ದಾರೆ, ಅವರಿಗೆ ನ್ಯಾಯ ಒದಗಿಸಬೇಕು.ಕೆಲಸಕ್ಕೆ ನ್ಯಾಯ ಒದಗಿಸಬೇಕು, ಜನರಿಗೆ ನ್ಯಾಯ ಓದಗಿಸಬೇಕು.ಸರ್ಕಾರಕ್ಕೆ ನ್ಯಾಯ ಓದಗಿಸಬೇಕು.ಪ್ರಚಾರಕ್ಕೆ ಯಾರು ಬೇಕಾದ್ರು ಹೋಗಲಿ.ಡೆಲ್ಲಿಗೆ ಯಾರ ಕರಿತಾ ಇದ್ದಾರೆ ಅಂತ ಗೊತ್ತಿದೆ ನನಗೆ,ಬಂದ ಸ್ಟೇಟಮೆಂಟ್ ಕೋಡಿ ಅಂತ ಕರಿತಿದ್ದಾರೆ.ಪ್ರೆಸ್ ಮುಂದೆ ಯಾರು ಕಳುಸುತ್ತಿದ್ದಾರೆ ಅಂತ ಗೊತ್ತಿದೆ.ಎಲ್ಲ ಗೊತ್ತಿದೆ ನನಗೆ,ನಾವೇನು ತನಿಖೆ ಆರ್ಡರ್ ಮಾಡಿದ್ದೇವೆ.ಅವರು ಮಾಡಿರುವ ಕಾಮಗಾರಿ ಪ್ರೂವ್ ಮಾಡಲಿ.ಯಾರೆಲ್ಲ ಪ್ರಾಮಾಣಿಕ ಕೆಲಸ ಮಾಡಿದ್ದಾರೆ .ಅವರಿಗೆಲ್ಲ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ಅಂತಾ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜೊತೆ ಮಾತುಕತೆ: ವಿಜಯೇಂದ್ರ

ತನ್ನ ಮಗ ಗೆಲ್ಲಲಿಲ್ಲ ಎಂದು ಪ್ರಜ್ವಲ್ ಅರೆಸ್ಟ್ ಆಗುವಂತೆ ಮಾಡಿದ್ದೇ ಕುಮಾರಸ್ವಾಮಿ: ಕದಲೂರು ಉದಯ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಇಸ್ಲಾಂಗಾಗಿ, ಖಮೇನಿ ಸಾಬ್ ಗಾಗಿ ನನ್ನ ಮಕ್ಕಳನ್ನೂ ಯುದ್ಧಕ್ಕೆ ಕಳುಹಿಸುವೆ: ದೆಹಲಿ ಮಹಿಳೆ ಕಣ್ಣೀರು Video

ಮುಂದಿನ ಸುದ್ದಿ
Show comments