Webdunia - Bharat's app for daily news and videos

Install App

ಗೃಹ ಖಾತೆಯನ್ನ ಸಮರ್ಥರಿಗೆ, ಆಸಕ್ತಿ ಉಳ್ಳವರಿಗೆ ಹಸ್ತಾಂತರಿಸಲಿ: ಆರ್‌ ಅಶೋಕ್‌

Sampriya
ಶನಿವಾರ, 18 ಜನವರಿ 2025 (15:05 IST)
ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಅತ್ಯಂತ ಕಡು ಭ್ರಷ್ಟ ಸರ್ಕಾರದಲ್ಲಿ ಅತ್ಯಂತ ದೊಡ್ಡ ಬ್ಯಾಂಕ್ ಲೂಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್‌ ಆರೋಪ ಮಾಡಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸ್ವಾಮಿ ಸಿದ್ದರಾಮಯ್ಯನವರೇ, ಬ್ಯಾಂಕ್ ಲೂಟಿ, ಎಟಿಎಂ ವಾಹನ ದರೋಡೆ ಇವೆಲ್ಲ 'ಆಕಸ್ಮಿಕ' ಘಟನೆಗಳೋ ಅಥವಾ ಅಮಾಯಕರು, ಮಾನಸಿಕ ಅಸ್ವಸ್ಥರು ಮಾಡಿರುವ ಪುಂಡಾಟಿಕೆಯೋ?

ಮುಖ್ಯಮಂತ್ರಿ ಆಗುವ ಕನಸು ಬಿದ್ದಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಗೃಹ ಇಲಾಖೆಯ ಬಗ್ಗೆ ಆಸಕ್ತಿ ಇಲ್ಲ ಅಂತ ಕಾಣುತ್ತದೆ. ಕೂಡಲೇ ಅವರ ಖಾತೆ ಬದಲಾಯಿಸು ಗೃಹ ಖಾತೆಯನ್ನ ಯಾರಾದರೂ ಸಮರ್ಥರಿಗೆ, ಆಸಕ್ತಿ ಉಳ್ಳವರಿಗೆ ಹಸ್ತಾಂತರ ಮಾಡಿ.

ಪರಿಸ್ಥಿತಿ ಹೀಗೆ ಮುಂದುವರೆದರೆ ರಾಜ್ಯದ ಜನತೆ ಧೈರ್ಯವಾಗಿ ಓಡಾಡುವುದೂ ಕಷ್ಟವಾಗಬಹುದು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments