Webdunia - Bharat's app for daily news and videos

Install App

ಪ್ರಧಾನಿ 4 ರಾಜ್ಯಗಳನ್ನು ಕರೆದು ಸಭೆ ಮಾಡಲಿ-ಡಿಸಿಎಂ ಡಿ.ಕೆ.ಶಿವಕುಮಾರ್

Webdunia
ಗುರುವಾರ, 21 ಸೆಪ್ಟಂಬರ್ 2023 (21:18 IST)
ಕುಡಿಯುವ ನೀರಿಗೆ ಮೊದಲ ಆದ್ಯತೆ.. ನಂತರ ಕೃಷಿಗೆ ಆದ್ಯತೆ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ತಿಳಿಸಿದ್ದಾರೆ. ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ಕೇಳಿದ್ದೇವೆ.. ನಾಲ್ಕು ರಾಜ್ಯಗಳನ್ನು ಕರೆದು ಸಭೆ ಮಾಡಿದ್ರೆ ಉತ್ತಮ ಎಂದು ತಿಳಿಸಿದ್ರು.. ಸಚಿವರು ಸಕಾರಾತ್ಮಕ ಸ್ಪಂದನೆ ಕೊಟ್ಟಿದ್ದಾರೆ.. ಸಂಕಷ್ಟ ಸೂತ್ರ ಅಳವಡಿಕೆಗೂ ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಲಾಗಿದೆ. 4,500 ಕ್ಯೂಸೆಕ್ ಹೊರ ಹರಿವು ಇದೆ.. 8 ಸಾವಿರ ಒಳ ಹರಿವು ಇದೆ ಎಂದು ತಿಳಿಸಿದ್ರು.. ಜುಲೈನಲ್ಲಿ ವಾಡಿಕೆ ಮಳೆಯಾಗಿದೆ.. ಆಗಸ್ಟ್ ತಿಂಗಳಲ್ಲಿ ಮಳೆ ಬಂದಿಲ್ಲ.. ರಾಜ್ಯದಲ್ಲಿ ಮಳೆ ಕೊರತೆ ಎದುರಿಸಿದ್ದೇವೆ.. ಈ ಪರಿಸ್ಥಿತಿಯಿಂದ ಒಳ ಹರಿವು ಕಡಿಮೆಯಾಗಿದೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments