Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕರ್ನಾಟಕದಲ್ಲಿ ಜಾತಿ ಗಣತಿ ವರದಿ ಜಾರಿಗೆ ಸಂಬಂಧ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಾತಿ ಗಣತಿ ವರದಿಯಲ್ಲಿ ಒಳಪಂಗಡಗಳನ್ನು ಬಿಟ್ಟಿದ್ದಾರೆಂಬ ಆತಂಕ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ ಇರಬಹುದು. ಈ ಎಲ್ಲಾ ಅಂಶಗಳನ್ನು ಜಾತಿಗಣತಿ ವರದಿಯಲ್ಲಿ ಸೇರಿಸಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.