Webdunia - Bharat's app for daily news and videos

Install App

ಕೆ.ಆರ್ ಸರ್ಕಲ್ ಘಟನೆ ವೇಳೆ ಕರ್ತವ್ಯ ಮೆರೆದ ಸಿಬ್ಬಂದಿಗೆ ಪ್ರಶಂಶನಾ ಪತ್ರ

Webdunia
ಮಂಗಳವಾರ, 23 ಮೇ 2023 (13:10 IST)
ಇಬ್ಬರು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಪ್ರಶಂಸನಾ ಪತ್ರವನ್ನ ಸ್ಪೆಷಲ್ ಕಮಿಷನರ್ ನೀಡಿದ್ದಾರೆ.ಸಂಚಾರಿ ಪೊಲೀಸ್ ವಿಶೇಷ ಆಯುಕ್ತ ಸಲೀಂ ಪ್ರಶಂಶನಾ ಪತ್ರ ನೀಡಿ ಇಬ್ಬರು ಸಿಬ್ಬಂದಿಗಳಿಗೆ ಶ್ಲಾಘಿಸಿದಾರೆ.
 
ಹಲಸೂರ್ ಗೇಟ್ ಸಂಚಾರಿ ಠಾಣೆ ಸಿಬ್ಬಂದಿ ನಟರಾಜ್ ಗೆ ಪ್ರಶಂಶನಾ ಪತ್ರ ನೀಡಿ ಶ್ಲಾಘಿಸಿದ್ದಾರೆ.ನಿನ್ನೆ ಕೆ ಆರ್ ಸರ್ಕಲ್ ಬಳಿ ಕರ್ತವ್ಯ ನಿಷ್ಠೆ ಮೆರೆದಿದ್ದ ಹೆಡ್ ಕಾನ್ಸ್‌ಟೇಬಲ್ ನಟರಾಜ್ ಗೂ ಶ್ಲಾಘಿಸಿದಾರೆ.ಕೂಡಲೇ ಬ್ಯಾರಿಕೇಡ್ ಹಾಕಿ ಅಂಡರ್ ಪಾಸ್ ಕ್ಲೋಸ್ ಮಾಡಿದ್ರು.ನಂತರ ಕಾರಿನಲ್ಲಿ ಸಿಲುಕಿದ್ದವರನ್ನ ಹೊರ ತೆಗೆಯಲು ಸಹಾಯ ಮಾಡಿದ್ದರು.ಈ ಬಗ್ಗೆ ಮಾಹಿತಿ ಪಡೆದು ಪ್ರಶಂಶನಾ ಪತ್ರವನ್ನ ಸ್ಪೆಷಲ್ ಕಮಿಷನರ್  ಮಣಿಕಂಠ ಮತ್ತು ನಟರಾಜ್ ಇಬ್ಬರಿಗೂ ನೀಡಿ ಶ್ಲಾಘಿಸಿದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments