Webdunia - Bharat's app for daily news and videos

Install App

ಕೆ.ಆರ್ ಸರ್ಕಲ್ ಘಟನೆ ವೇಳೆ ಕರ್ತವ್ಯ ಮೆರೆದ ಸಿಬ್ಬಂದಿಗೆ ಪ್ರಶಂಶನಾ ಪತ್ರ

Webdunia
ಮಂಗಳವಾರ, 23 ಮೇ 2023 (13:10 IST)
ಇಬ್ಬರು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಪ್ರಶಂಸನಾ ಪತ್ರವನ್ನ ಸ್ಪೆಷಲ್ ಕಮಿಷನರ್ ನೀಡಿದ್ದಾರೆ.ಸಂಚಾರಿ ಪೊಲೀಸ್ ವಿಶೇಷ ಆಯುಕ್ತ ಸಲೀಂ ಪ್ರಶಂಶನಾ ಪತ್ರ ನೀಡಿ ಇಬ್ಬರು ಸಿಬ್ಬಂದಿಗಳಿಗೆ ಶ್ಲಾಘಿಸಿದಾರೆ.
 
ಹಲಸೂರ್ ಗೇಟ್ ಸಂಚಾರಿ ಠಾಣೆ ಸಿಬ್ಬಂದಿ ನಟರಾಜ್ ಗೆ ಪ್ರಶಂಶನಾ ಪತ್ರ ನೀಡಿ ಶ್ಲಾಘಿಸಿದ್ದಾರೆ.ನಿನ್ನೆ ಕೆ ಆರ್ ಸರ್ಕಲ್ ಬಳಿ ಕರ್ತವ್ಯ ನಿಷ್ಠೆ ಮೆರೆದಿದ್ದ ಹೆಡ್ ಕಾನ್ಸ್‌ಟೇಬಲ್ ನಟರಾಜ್ ಗೂ ಶ್ಲಾಘಿಸಿದಾರೆ.ಕೂಡಲೇ ಬ್ಯಾರಿಕೇಡ್ ಹಾಕಿ ಅಂಡರ್ ಪಾಸ್ ಕ್ಲೋಸ್ ಮಾಡಿದ್ರು.ನಂತರ ಕಾರಿನಲ್ಲಿ ಸಿಲುಕಿದ್ದವರನ್ನ ಹೊರ ತೆಗೆಯಲು ಸಹಾಯ ಮಾಡಿದ್ದರು.ಈ ಬಗ್ಗೆ ಮಾಹಿತಿ ಪಡೆದು ಪ್ರಶಂಶನಾ ಪತ್ರವನ್ನ ಸ್ಪೆಷಲ್ ಕಮಿಷನರ್  ಮಣಿಕಂಠ ಮತ್ತು ನಟರಾಜ್ ಇಬ್ಬರಿಗೂ ನೀಡಿ ಶ್ಲಾಘಿಸಿದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments