Webdunia - Bharat's app for daily news and videos

Install App

ಚಾಮರಾಜನಗರದಲ್ಲಿ ಲಘು ವಿಮಾನ ಪತನ

Webdunia
ಶುಕ್ರವಾರ, 2 ಜೂನ್ 2023 (10:26 IST)
ಚಾಮರಾಜನಗರ : ಲಘು ವಿಮಾನವೊಂದು ಪತನಗೊಂಡಿರುವ ಘಟನೆ ಇಂದು(ಜೂನ್ 1) ಚಾಮರಾಜನಗರ ತಾಲೂಕಿನ ಭೋಗಪುರ ಬಳಿ ನಡೆದಿದೆ.

ವಿಮಾನದಲ್ಲಿದ್ದ ಇಬ್ಬರು ಪ್ಯಾರಾಚೂಟ್ ಮೂಲಕ ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. 

ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ನಿಂದ ತೆರಳಿದ್ದ ವಿಮಾನ, ಭೋಗಪುರ ಬಳಿ ಪತಗೊಂಡಿದೆ. ಇನ್ನು ವಿಮಾನ ಛಿದ್ರ ಛಿದ್ರವಾಗಿದ್ದು, ಅದರ ಬಿಡಿ ಭಾಗಗಗಳು ಎಲ್ಲೊಂದರಲ್ಲಿ ಬಿದ್ದಿವೆ. ಇನ್ನು  ಕೆಲ ಭಾಗಗಳು ಬೆಂಕಿಯಿಂದ ಹೊತ್ತಿ ಉರಿಯುತ್ತಿವೆ.

ಎಚ್ ಎ ಎಲ್ ನಿಂದ ಬಂದಿದ್ದ ತರಬೇತಿ ಪೈಲಟ್ಗಳಾದ ಉತ್ತರ ಭಾರತ ಮೂಲದ ತೇಜಪಾಲ್ (43) ಹಾಗು ಭೂಮಿಕಾ (30) ಸಣ್ಣಪುಟ್ಟ ಗಾಯಗಳಾಗಿವೆ. ಪೈಲಟ್ ತರಬೇತಿಗಾಗಿ ಬೆಂಗಳೂರಿನ ಎಚ್ ಎಎಲ್ನಿಂದ ಚಾಮರಾಜನಗರಕ್ಕೆ ಬಂದಿದ್ದರು. ಬಳಿಕ ಇಲ್ಲಿಂದ ವಾಪಸ್ ಆಗುತ್ತಿದ್ದಾಗ ಕಿರು ವಿಮಾನ ನೆಲಕ್ಕೆ ಅಪ್ಪಳಿಸಿದೆ. ಸದ್ಯ ಪೈಲಟ್ ಗಳಿಗೆ ಹೆಚ್ಚಿನ ಚಿಕಿತ್ಸೆಗಅಗಿ ಬೆಂಗಳೂರಿಗೆ ರವಾನೆ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments