ಜುಗಾರಿ ಅಡ್ಡೆ ಮೇಲೆ ಮಿಂಚಿನ ದಾಳಿ

Webdunia
ಶನಿವಾರ, 1 ಜೂನ್ 2019 (17:32 IST)
ಜುಗಾರಿ ಅಡ್ಡೆ ಮೇಲೆ ಮಿಂಚಿನ ದಾಳಿ ನಡೆದಿದೆ.

ಜುಗಾರಿ ಅಡ್ಡೆ ಮೇಲೆ ಕಾರ್ಕಳ ಎ ಎಸ್ ಪಿ ಕೃಷ್ಣಕಾಂತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಉಡುಪಿಯ ನಿಟ್ಟೂರು ಎಂಬಲ್ಲಿ ಜುಗಾರಿ ನಡೆಯುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆದಿದ್ದು, 14 ಜೂಜುಕೋರರ ಬಂಧನ ಮಾಡಲಾಗಿದೆ.

ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

ಲಕ್ಷಾಂತರ ಮೌಲ್ಯದ ಸಂಪತ್ತು ವಶಕ್ಕೆ ಪಡೆದುಕೊಳ್ಳಲಾಗಿದೆ.

2 ಕಾರು, 5 ಬೈಕ್, 80 ಸಾವಿರ ನಗದು ವಶಕ್ಕೆ ಹಾಗೂ 16 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ ಪೊಲೀಸರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್, ಡೀಸೆಲ್ ಸುಂಕ ಇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆ ಹಾಸ್ಯಾಸ್ಪದ: ಆರ್ ಅಶೋಕ್

ದನವನ್ನು ಬೈಕ್ ನಲ್ಲಿ ಕೂರಿಸಿಕೊಂಡು ರೈಡ್ ಮಾಡಿದ ಭೂಪ: ವಿಡಿಯೋ ನೋಡಿದ್ರೂ ನಿಮಗೆ ನಂಬಲು ಕಷ್ಟ

Video: ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್ ಗೆ ವೇಗವಾಗಿ ಬಂದು ಗುದ್ದಿದ ಬೈಕ್, ಕ್ಷಣ ಮಾತ್ರದಲ್ಲಿ ಹಾರಿತು ಜೀವ

ದುಡ್ಡಿಲ್ಲ ಸರ್ ಬಿಟ್ಬಿಡಿ ಎಂದರೂ ವೃದ್ಧನ ಬಳಿ ಫೈನ್ ಕಿತ್ತುಕೊಂಡ ರೈಲ್ವೇ ಟಿಸಿ: ಜನರ ಛೀಮಾರಿ Video

Karnataka Weather: ಕರ್ನಾಟಕದಲ್ಲಿ ವಾರಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸೂಚನೆ

ಮುಂದಿನ ಸುದ್ದಿ
Show comments