ಲಿಂಗಾಯತ ವಿವಾದ ಬಿಜೆಪಿಗೆ ಪ್ಲಸ್​ ಆಗಲಿದೆ

Webdunia
ಸೋಮವಾರ, 24 ಏಪ್ರಿಲ್ 2023 (16:00 IST)
ಕಾಂಗ್ರೆಸ್​ನವರು ಲಿಂಗಾಯತ ವಿವಾದ ತೆಗೆದಿದ್ದೇ ಒಳ್ಳೇದಾಯ್ತು, ಇದು ಬಿಜೆಪಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ​ ಬೊಮ್ಮಾಯಿ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗುತ್ತವೆ.. ಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ. ನನ್ನ ಮಾತನ್ನು ತಿರುಚಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳುತ್ತಾರೆ.. ಮಾಧ್ಯಮದಲ್ಲೇ ಸಿದ್ದರಾಮಯ್ಯ ಸ್ಪಷ್ಟವಾಗಿ ಲಿಂಗಾಯತರ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಿದ್ರು. ಮಾಜಿ ಡಿಸಿಎಂ ಲಕ್ಷ್ಮಣ್​​ ಸವದಿ, ಮಾಜಿ ಸಿಎಂ ಜಗದೀಶ್​​ ಶೆಟ್ಟರ್ ಕಾಂಗ್ರೆಸ್​​ಗೆ ಹೋಗಿರೋದು ಬಿಜೆಪಿಗೆ ಖಂಡಿತ ಪ್ಲಸ್ ಆಗುತ್ತೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಳ ಆಯೋಜಕರಿಗೆ ಗುಡ್‌ನ್ಯೂಸ್ ಕೊಟ್ಟ ಡಿಕೆ ಶಿವಕುಮಾರ್ ಸರ್ಕಾರ

ಪತಿ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ ಯತ್ನ: ಕಾನೂನು ಕಾಯಬೇಕಿದ್ದ ಪಿಎಸ್ಐ ಅರೆಸ್ಟ್‌

ಖರ್ಗೆ ಗೈರು ಹಿನ್ನೆಲೆ: ಇಂದು ನಿರ್ಧಾರ ಆಗಬೇಕಿದ್ದ ರಾಜ್ಯ ಸಂಪುಟ ವಿಸ್ತರಣೆ ಸಭೆ ಮುಂದೂಡಿಕೆ

ಕರ್ನಾಟಕದಲ್ಲೂ ಪಶ್ಚಿಮ ಬಂಗಾಲದ ಮಾದರಿ ಫಲಿತಾಂಶ: ವಿಜಯೇಂದ್ರ ವಿಶ್ವಾಸ

ಧರ್ಮಸ್ಥಳ ಪ್ರಕರಣ: ಮರು ತನಿಖೆಯ 7,005 ಪುಟಗಳ ಅಂತಿಮ ವರದಿ

ಮುಂದಿನ ಸುದ್ದಿ
Show comments