Webdunia - Bharat's app for daily news and videos

Install App

ಯೋಧನ ಅಂತ್ಯ ಸಂಸ್ಕಾರದ ಸ್ಥಳ ಬದಲು…

Webdunia
ಶನಿವಾರ, 16 ಫೆಬ್ರವರಿ 2019 (10:37 IST)
ಹುತಾತ್ಮ ಯೋಧ ಗುರು ಅಂತ್ಯ ಸಂಸ್ಕಾರದ ಸ್ಥಳ ಬದಲಾಗಿದೆ. ಮಂಡ್ಯದ ಮದ್ದೂರು ಮಳವಳ್ಳಿ ರಸ್ತೆ ಪಕ್ಕದ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆದಿದೆ.

ಈ ಹಿಂದೆ ಗ್ರಾಮದ ಹೊರವಲಯದ  ಬಳಿಯ ಸರ್ಕಾರಿ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ಗುರ್ತಿಸಲಾಗಿತ್ತು. ಈ ಜಾಗದ ಬಗ್ಗೆ ಕುಟುಂಬಸ್ಥರು ಮತ್ತು ಮತ್ತು ಗುರು ಸ್ನೇಹಿತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಜಾಗದಲ್ಲಿ ಅಂತ್ಯ ಸಂಸ್ಕಾರ ಬೇಡ ವೆಂದು ಪಟ್ಟು ಹಿಡಿದಿದ್ದರು. ಈ ಜಾಗದಲ್ಲಿ ಅಂತ್ಯ ಸಂಸ್ಕಾರ ಮಾಡಿದರೆ ಗುರುವಿನ ಬಲಿದಾನ ವ್ಯರ್ಥವಾಗುತ್ತೆ ಎಂದಿದ್ದರು.

ವಿರೋಧದ ಕಾರಣದಿಂದ ಅಂತ್ಯ ಸಂಸ್ಕಾರದ ಜಾಗವನ್ನು ಜಿಲ್ಲಾಡಳಿತ ಬದಲಿಸಿದೆ. ಮದ್ದೂರು ಮಳವಳ್ಳಿ ರಸ್ತೆ ಪಕ್ಕದ ಜಾಗದಲ್ಲಿ ಮೃತ ಯೋಧನ ಅಂತ್ಯ ಸಂಸ್ಕಾರಕ್ಕೆ ಅಂತಿಮ‌ ಸ್ಥಳ‌ ನಿಗದಿ ಪಡಿಸಿದೆ. ಮೃತ ಯೋಧನ ಅಂತಿಮ ಸಂಸ್ಕಾರಕ್ಕೆ 35 ಗುಂಟೆ ಸರ್ಕಾರಿ ‌ಜಾಗವನ್ನು ಜಿಲ್ಲಾಡಳಿತ ನೀಡಿದೆ.

ಅಂತ್ಯ ಸಂಸ್ಕಾರಕ್ಕೆ ನಿಗದಿಗೊಳಿದ ಜಾಗವನ್ನು ಜೆಸಿಬಿ ಯಂತ್ರದ ಮೂಲಕ ಸಮತಟ್ಟುಗೊಳಿಸುವ ಸಿದ್ದತೆ ನಡೆದಿದೆ. ಹಿಂದೂ ಪದ್ದತಿಯಂತೆ ಗುರು ವಿನ  ಅಂತಿಮ‌ ಸಂಸ್ಕಾರ ನಡೆಯಲಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments