‘ಎಣ್ಣೆ ಅಂಗಡಿ ತೆರೆಯಲು ಲಾಕ್ ಡೌನ್ ಓಪನ್’

Webdunia
ಸೋಮವಾರ, 29 ಜೂನ್ 2020 (19:47 IST)
ರಾಜ್ಯದಲ್ಲಿ ಮದ್ಯದ ಅಂಗಡಿಗಳನ್ನು ಆರಂಭಿಸಲು ಲಾಕ್ ಡೌನ್ ತೆರವು ಮಾಡಲಾಗಿದೆ.

ಹೀಗಂತ ಕಾಂಗ್ರೆಸ್ ನ ಹಿರಿಯ ಶಾಸಕ ಹೆಚ್.ಕೆ.ಪಾಟೀಲ್ ಟೀಕೆ ಮಾಡಿದ್ದಾರೆ.

ಗದಗ ನಗರದಲ್ಲಿ ನಡೆದ ಕಾಂಗ್ರೆಸ್ ನ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಹೆಚ್.ಕೆ.ಪಾಟೀಲ್, ಕೊರೊನಾ ತಡೆಗೆ ಸರಕಾರ ಜಾಣ್ಮೆಯಿಂದ ಮುಂದುವರಿಯುತ್ತಿಲ್ಲ ಎಂದಿದ್ದಾರೆ.

ಹಲವು ಕ್ಷೇತ್ರಗಳ ಜನರು ಕೊರೊನಾ ವೈರಸ್ ನಿಂದ ಸೋಂಕಿತರಾಗುತ್ತಿರುವುದರಿಂದ ರಾಜ್ಯ ಸರಕಾರ ಮತ್ತೆ ಲಾಕ್ ಡೌನ್ ಗೆ ಮೊರೆ ಹೋಗುತ್ತಿದೆ ಎಂಟು ಕುಟುಕಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments