ಲೋಕಾಯುಕ್ತ ಚೂರಿ ಇರಿತ ಪ್ರಕರಣ: ನನ್ನ ಕೆಲಸವನ್ನು ದೇವರೂ ಮೆಚ್ಚಿಕೊಳ್ತಾನೆ ಎಂದ ಆರೋಪಿ!

Webdunia
ಶುಕ್ರವಾರ, 9 ಮಾರ್ಚ್ 2018 (12:35 IST)
ಬೆಂಗಳೂರು: ಲೋಕಾಯುಕ್ತ ವಿಶ್ವನಾಥ ಶೆಟ್ಟಿಗೆ ಚೂರಿ ಇರಿದ ಆರೋಪಿ ತೇಜ್ ರಾಜ್ ಶರ್ಮಾ ವಿಚಾರಣೆ ವೇಳೆ ತನ್ನ ಕೃತ್ಯ ಸಮರ್ಥಿಸಿಕೊಂಡಿದ್ದಾನೆ.

ಚೂರಿ ಇರಿದಿದ್ದಕ್ಕೆ ತನಗೆ ಯಾವುದೇ ಪಶ್ಚಾತ್ತಾಪವಿಲ್ಲ. ಇದರಿಂದ ನಾಲ್ಕು ಜನರಿಗೆ ಉಪಯೋಗವಾಗುತ್ತೆ. ದೇವರೂ ಮೆಚ್ಚುತ್ತಾನೆ ಎಂದು ಆರೋಪಿ ಹೇಳಿಕೊಂಡಿದ್ದಾನೆ.

ನಿನ್ನೆ ವಿಚಾರಣೆ ವೇಳೆ ಜ್ಯೋತಿಷ್ಯ, ಭಗವದ್ಗೀತೆಯ ಪ್ರೇರಣೆಯಿಂದ ಕೃತ್ಯವೆಸಗಿದ್ದಾಗಿ ಆರೋಪಿ ಹೇಳಿಕೊಂಡಿದ್ದ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಬಿಡಬೇಡಿ ಎಂದ ಸಿದ್ದರಾಮಯ್ಯ: ಮಾಡೋದೇನಿಲ್ಲ ಹಿಂದೂ ರಾಷ್ಟ್ರನೇ ಎಂದ ಪ್ರಲ್ಹಾಜ್ ಜೋಶಿ

ನಿಮ್ಮ ಅಡ್ಡಮತದಾನ ಕೆಸರೆರಚಾಟಕ್ಕೆ ಧರ್ಮಸ್ಥಳವನ್ನು ಎಳೆದು ತರುವುದು ಯಾಕೆ: ವಿಜಯೇಂದ್ರ ವಿರುದ್ಧ ಆಕ್ರೋಶ

Karnataka Weather: ಈ ವಾರ ರಾಜ್ಯದ ಯಾವ ಭಾಗಗಳಲ್ಲಿ ಎಷ್ಟು ಮಳೆಯಾಗಲಿದೆ ಇಲ್ಲಿದೆ ವಿವರ

ಕಾಂಗ್ರೆಸ್ ಸಮಾವೇಶದಿಂದ ಟ್ರಾಫಿಕ್ ಜ್ಯಾಮ್ ಆರೋಪ: ನೀಟ್ ಪರೀಕ್ಷೆ ಮಿಸ್ ಮಾಡಿಕೊಂಡ ವಿದ್ಯಾರ್ಥಿಗಳ ಕಣ್ಣೀರು, ವಿಪಕ್ಷಗಳ ಹಿಡಿಶಾಪ Video

ನಾವೆಲ್ಲ ಕಸ ಗುಡಿಸಕ್ಕೆ ಇದೀವಾ, ಯೂಸ್ ಲೆಸ್ ಫೆಲೋಸ್: ಡಿಕೆ ಡಿಕೆ ಎಂದು ಕೂಗಿದ ಕಾರ್ಯಕರ್ತರ ಮೇಲೆ ಸಿಟ್ಟಾದ ಮಲ್ಲಿಕಾರ್ಜುನ ಖರ್ಗೆ Video

ಮುಂದಿನ ಸುದ್ದಿ
Show comments