ಲಾರಿ-ಬೈಕ್​​ ಡಿಕ್ಕಿ, ಓರ್ವ ಸಾವು

Webdunia
ಮಂಗಳವಾರ, 22 ನವೆಂಬರ್ 2022 (18:35 IST)
ಲಾರಿ ಮತ್ತು ಬೈಕ್​​​​ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ  ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ‌ ಬೆಳಗಲಿ ಕ್ರಾಸ್ ಬಳಿ ನಡೆದಿದೆ.  29 ವರ್ಷದ ಮಹಮ್ಮದ್ ನವಾಜ್ ಮೃತ ದುರ್ದೈವಿ. ಅಪಘಾತದ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಅಪಘಾತದ ನಂತರ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತ ಮಹಮ್ಮದ್ ನವಾಜ್ ಹುಬ್ಬಳ್ಳಿಯ ತಬೀಬ್ ಲ್ಯಾಂಡ್​ನ ನಿವಾಸಿಯಾಗಿದ್ದು, ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ಪಂಕಜ್ ತ್ರಿಪಾಠಿ ಸಹೋದರ ಮೇಲೆ ಹಲ್ಲೆ, ಹೆಚ್ಚಿನ ಚಿಕಿತ್ಸೆಗೆ ಪಾಟ್ನಾಗೆ ಸ್ಥಳಾಂತರ

ಯೋಗ ಮ್ಯಾಟ್ ಫ್ರೀ ಕೊಟ್ರೆ ಜನರು ಹೀಗೇ ನಡೆದುಕೊಳ್ಳುವುದೇ, Video

ದುಡ್ಡು ಕೊಟ್ಟು ಕರೆತಂದಿರುವ ಕಾಂಗ್ರೆಸ್‌ ಶಾಸಕರಿಂದಲೇ ಪಕ್ಷಕ್ಕೆ ಹಾಳಾಯ್ತು: ಕೆಎಸ್ ಈಶ್ವರಪ್ಪ

ಲಕ್ನೋ ತರಬೇತಿ ಕೇಂದ್ರದಲ್ಲಿ ಭೀಕರ ಅಗ್ನಿ ಅವಘಡ: 11ಮಂದಿ ಸಜೀವ ದಹನ

ಲಕ್ನೋ ತರಬೇತಿ ಕೇಂದ್ರದಲ್ಲಿ ಬೆಂಕಿ ಅವಘಡ: ಕಟ್ಟಡದಿಂದ ಜಿಗಿದ ವ್ಯಕ್ತಿಗೆ ಗಂಭೀರ ಗಾಯ, Video

ಮುಂದಿನ ಸುದ್ದಿ
Show comments