Webdunia - Bharat's app for daily news and videos

Install App

ಚಾಲಕನಿಲ್ಲದೇ ಚಲಿಸಿದ ಲಾರಿ: ಮುಂದೆ ಆದ ಅನಾಹುತ ಗೊತ್ತಾ?

Webdunia
ಮಂಗಳವಾರ, 1 ಜನವರಿ 2019 (20:03 IST)
ಐ.ಆರ್.ಬಿ. ಮಾಡಿದ ಅವಾಂತರ ಗೊತ್ತಾ ನಿಮಗೆ?
ಐ.ಆರ್.ಬಿ. ಅವಾಂತರದಿಂದಾಗಿ ಮನೆಯೊಂದರ ಕಂಪೌಂಡ್ ಧ್ವಂಸವಾಗಿದೆ.  ಬೈಂದೂರು  ತಾಲೂಕಿನ ನಾವುಂದ ಗ್ರಾಮ ಪಂಚಾಯಿತಿಯ ಅರೆಹೊಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಅರೆಹೊಳೆಯ ಕುದ್ರುಕೋಡ್ ಎಂಬಲ್ಲಿ‌ ಘಟನೆ ನಡೆದಿದೆ.

ಲಾರಿಯಿಂದ ಕೆಳಕ್ಕಿಳಿದಿದ್ದ ಜಲ್ಲಿ ಲಾರಿ ಚಾಲಕನಿಂದಾಗಿ ಈ ಕೃತ್ಯ ನಡೆದಿದೆ. ಚಾಲಕನಿಲ್ಲದೇ ರಸ್ತೆಗೆ ನುಗ್ಗಿದ ಜಲ್ಲಿ ಲಾರಿ ಪ್ರಕಾಶ ಎನ್ನುವರ ಮನೆಯ ಕಂಪೌಂಡಗೆ ಗುದ್ದಿದೆ. ಕಂಪೌಂಡ್ ಗೋಡೆ,  ಬಾಳೆಗಿಡಗಳು ನಾಶವಾಗಿವೆ. ಸಮೀಪವೇ ಶಾಲೆಗೆ ತೆರಳಲು ನಿಂತಿದ್ದ ವಿದ್ಯಾರ್ಥಿಗಳು, ಸಮೀಪದ ಹೊಟೇಲ್ ನಲ್ಲಿದ್ದ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ.
ಕುಂದಾಪುರ- ಕಾರವಾರ ಚತುಷ್ಪತ ಗುತ್ತಿಗೆ ಕಂಪೆನಿ ಐ.ಆರ್.ಬಿ. ವಾಹನ ಇದಾಗಿದೆ. 

ವಾಹನ ಚಾಲಕನ ಬೇಜವಾಬ್ದಾರಿಯಿಂದ ನಡೆದ ಘಟನೆ ಇದಾಗಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments