ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ?

Webdunia
ಸೋಮವಾರ, 26 ಡಿಸೆಂಬರ್ 2022 (11:56 IST)
ರಾಯಚೂರು : ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಸಮೀಪದ ಕೃಷ್ಣ ರೈಲ್ವೆ ನಿಲ್ದಾಣ ಬಳಿ ನಡೆದಿದೆ.
 
ತೆಲಂಗಾಣದ ಎಮ್ಮಿಗನೂರು ಮೂಲದ ಶಿವಕುಮಾರ್ (26), ಅನಿತಾ (17) ಮೃತ ಪ್ರೇಮಿಗಳು. ಇಬ್ಬರೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ರಾಯಚೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರು ಎಷ್ಟೇ ಪುಂಗಿ ಬಾರಿಸಿದರೂ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಬಿ.ವೈ.ವಿಜಯೇಂದ್ರ

ಅದಾನಿ ಅಲ್ಲ, ಅದನ್ನು ಮೊದಾನಿ ಕಂಪನಿ ಎಂದು ಕರೆಯಬೇಕು: ರಾಹುಲ್ ಗುಡುಗು

ಡಾ. ಅಂಬೇಡ್ಕರ್ ಅವರು ಕಾಲಾತೀತ ನಾಯಕ: ಬಸವರಾಜ ಬೊಮ್ಮಾಯಿ

ಕೆಲವೇ ಕ್ಷಣದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್‌ ರಾಜೀನಾಮೆ: ಉತ್ತರಾಧಿಕಾರಿ ಬಗ್ಗೆ ಹೆಚ್ಚಿದ ಕುತೂಹಲ

ಪ್ರತಿಭಟನಾನಿರತ ಯುವಜನರನ್ನು ಬಂಧಿಸಿ ಜೈಲಿಗೆ ಕಳಿಸಿದ್ದು ನೀಚಕೃತ್ಯ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments