Webdunia - Bharat's app for daily news and videos

Install App

ಮಧುಗಿರಿಯ ಶಾಸಕರ ಮನೆಗೆ ಹೋದ ಸಿ.ಎಂ ಸಿದ್ದರಾಮಯ್ಯಗೆ ಸಿಕ್ಕ ರಾಜಾತಿಥ್ಯ ಏನು ಗೊತ್ತಾ...?

Webdunia
ಶುಕ್ರವಾರ, 29 ಡಿಸೆಂಬರ್ 2017 (15:06 IST)
ತುಮಕೂರು:  ಮಧುಗಿರಿಯ ಶಾಸಕ ಕೆಎನ್ ರಾಜಣ್ಣ ಅವರ  ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳ್ಳಿ ತಟ್ಟೆ, ಲೋಟದಲ್ಲಿ ಉಪಹಾರ ಸ್ವೀಕರಿಸಿದ್ದರು.


ಇವರು ಸಮಾವೇಶಕ್ಕೆ ಬರುವ ಮುನ್ನ ತುಮಕೂರಿನಲ್ಲಿ ವಾಸ್ತವ್ಯ ಹೂಡಿದ್ದು, ಆ ಸಂದರ್ಭದಲ್ಲಿ ಶಾಸಕ ಕೆಎನ್ ರಾಜಣ್ಣ ಅವರು ಬೆಳಿಗ್ಗೆ ಉಪಹಾರಕ್ಕೆಂದು ಸಿಎಂ ಅವರನ್ನು ತಮ್ಮ ಕ್ಯಾತ್ಸಂದ್ರ ದಲ್ಲಿರುವ ಮನೆಗೆ ಆಹ್ವಾನಿಸಿದ್ದರು. ಅಲ್ಲಿಗೆ ಹೋದಾಗ ಶಾಸಕರು ಅವರಿಗೆ  ಉಪಹಾರವನ್ನು ಬೆಳ್ಳಿ ತಟ್ಟೆ, ಲೋಟದಲ್ಲಿ ನೀಡಿದ್ದರು.


ಸಮಾಜವಾದದ ಬಗ್ಗೆ ಮಾತನಾಡುವ ಸಿಎಂ ಅವರು ಅಲ್ಲಿದ್ದವರಿಗೆ ನೀಡಿದ ಮಾಮೂಲಿ ತಟ್ಟೆಯಲ್ಲೇ ತನಗೂ ಕೊಡಿ ಎಂದು ಹೇಳುವ ಬದಲು ಅದರಲ್ಲೇ ಉಪಹಾರ ಸೇವಿಸಿದರು. ರಾಜಣ್ಣ ಹಾಗು ಅವರ ಪುತ್ರ ಸೇರಿ ಸಿಎಂಗೆ ಆತಿಥ್ಯ ನೀಡಿದ್ದರು. ಹಾಗೆ ಶಾಸಕ ಕೆಎನ್ ರಾಜಣ್ಣ ಅವರು ಮುಂಬರುವ ಚುನಾವಣೆಯಲ್ಲಿ ತಮ್ಮ ಪುತ್ರನಿಗೂ ಒಂದು ಟಿಕೇಟು ಕೊಡಿಸಬೇಕೆಂದು ವಿನಂತಿ  ಕೂಡ ಮಾಡಿದ್ದರು. ಆದ ಕಾರಣ ಸಿಎಂ ಓಲೈಸಲು ಶಾಸಕರು ಈ ರೀತಿಯಾಗಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments