Webdunia - Bharat's app for daily news and videos

Install App

ಮೆಕಾಲೆಯ ಶಿಕ್ಷಣ ಪದ್ಧತಿ ಗುಲಾಮಗಿರಿಗೆ ದೂಡಿತ್ತು: ನಾಗೇಶ್

Webdunia
ಸೋಮವಾರ, 14 ನವೆಂಬರ್ 2022 (06:16 IST)
ಗದಗ : ಮೆಕಾಲೆ ಶಿಕ್ಷಣ ಪದ್ಧತಿಯು ನಮ್ಮನ್ನು ಗುಲಾಮಗಿರಿಗೆ ದೂಡಿತ್ತು. ಅದರಿಂದ ಹೊರಬರಲು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯೊಂದೇ ಮಾರ್ಗ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ನಗರದ ವಿದ್ಯಾದಾನ ಸಮಿತಿ ಶಾಲಾ ಶತಮಾನೋತ್ಸವ ಸಮಾರಂಭದ ಕಾರ್ಯಕ್ರಮದ ಭಾಷಣದಲ್ಲಿ ಮಾತನಾಡಿದ ಅವರು,

ಗುಲಾಮಗಿರಿ ಶಿಕ್ಷಣ ಪದ್ಧತಿಯಿಂದ ಹೊರ ಬರಲು ಎನ್ಇಪಿ ಅಗತ್ಯವಿದೆ. ಮೆಕಾಲೆ ಶಿಕ್ಷಣ ಪದ್ಧತಿ ಗುಲಾಮಗಿರಿಗೆ ದೂಡಿತ್ತು ಎಂದರು.

ವಿದ್ಯಾರ್ಥಿ ತಾನು ಬಯಸಿದ್ದನ್ನು ಕಲಿಯುವ ಪದ್ಧತಿಯೇ ಎನ್ಇಪಿ ಪದ್ಧತಿ. ಮೆಕಾಲೆ ಶಿಕ್ಷಣದಿಂದ ಎಲ್ಲರನ್ನು ಒಂದು ಮಾಡುತ್ತೇವೆ ಎಂದು ಹೊರಟ ಬ್ರಿಟಿಷರು ಮೆಕಾಲೆ ಶಿಕ್ಷಣ ಪದ್ಧತಿಯಿಂದ ಗುಲಾಮಗಿರಿಗೆ ದೂಡಿದರು. ಆದರೆ ವ್ಯಕ್ತಿಯನ್ನು ಗುಲಾಮಗಿರಿಯಿಂದ ಹೊರತರಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶ್ರಮಿಸಿದೆ.

ಪ್ರತಿ ವ್ಯಕ್ತಿಯಲ್ಲಿ ವ್ಯಕ್ತಿತ್ವ ರೂಪುಗೊಳ್ಳಲು ಎನ್ಇಪಿ ಬೇಕು. ಅದಕ್ಕಾಗಿ ಪ್ರಧಾನಿ ಮೋದಿ ಅವರ ಆಶಯದಂತೆ ಈ ವರ್ಷ ಎನ್ಇಪಿ ಜಾರಿ ಬಂದಿದೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments