Webdunia - Bharat's app for daily news and videos

Install App

1 ನೇ ತರಗತಿಗೆ 6 ವರ್ಷ ಕಡ್ಡಾಯ ಮಾಡಬೇಡಿ ಎಂದು ಕೇಳಿದ ಪೋಷಕರ ಮೇಲೆ ಮಧು ಬಂಗಾರಪ್ಪ ಗರಂ

Krishnaveni K
ಶನಿವಾರ, 29 ಮಾರ್ಚ್ 2025 (14:43 IST)
ಬೆಂಗಳೂರು: ಒಂದನೇ ತರಗತಿಗೆ 6 ವರ್ಷ ಕಡ್ಡಾಯ ಮಾಡಬೇಡಿ ಎಂದು ಮನವಿ ಮಾಡಲು ಬಂದ ಪೋಷಕರ ಮೇಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗರಂ ಆದ ಘಟನೆ ನಡೆದಿದೆ.
 

ಪೋಷಕರ ಜೊತೆ ಅಲ್ಲಿ ಮಾಧ್ಯಮಗಳೂ ಇದ್ದಿದ್ದರಿಂದ ಮಧು ಬಂಗಾರಪ್ಪ ಸಿಟ್ಟಾದರು. ಮೀಡಿಯಾ ಮುಂದೆ ಮಾತನಾಡಬೇಕಾದರೆ ಅವರನ್ನೇ ಪರಿಹಾರ ಕೇಳಿ ಎಂದು ಗರಂ ಆಗಿ ಹೇಳಿ ತಮ್ಮ ಮನೆಯೊಳಗೆ ತೆರಳಿದ್ದಾರೆ.

ಕೆಲವು ಪೋಷಕರ ಗುಂಪು ಸಚಿವರನ್ನು ನೋಡಲು ಬಂದಿದ್ದರು. ಈ ವೇಳೆ ಅಲ್ಲಿ ಮಾಧ್ಯಮಗಳೂ ಇದ್ದಿದ್ದು ಸಚಿವರ ಆಕ್ರೋಶಕ್ಕೆ ಕಾರಣವಾಗಿದೆ. ಮೀಡಿಯಾದವರತ್ರ ಮಾತನಾಡುವುದಿದ್ದರೆ ಅವರ ಹತ್ರವೇ ಹೋಗಿ ಕೆಲಸ ಮಾಡಿಸಿಕೊಳ್ಳಿ. ನೀವೇ ಮಾಧ್ಯಮದವರನ್ನು ಕರೆದುಕೊಂಡು ಬಂದಿದ್ದೀರಿ ಎಂದು ಸಿಟ್ಟಾದರು.

ಮೀಡಿಯಾ ಮುಂದೆ ರಬ್ಬಿಶ್ ಮಾಡಿದ್ರೆ ಖಂಡಿತಾ ಕೊಡಲ್ಲ ಎಂದು ಸಿಟ್ಟಿಗೆದ್ದು ಸೀದಾ ಮನೆಯೊಳಗೆ ತೆರಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿರುವ ಪೋಷಕರು, ನಾವು ಮಾಧ್ಯಮದವರನ್ನು ಕರೆದುಕೊಂಡು ಬಂದಿರಲಿಲ್ಲ. ನಾವು ಸಚಿವರನ್ನು ಭೇಟಿ ಮಾಡಿ ಸಮಸ್ಯೆ ಹೇಳಲಷ್ಟೇ ಬಂದಿದ್ದೆವು ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments