Webdunia - Bharat's app for daily news and videos

Install App

ಫ್ರೀ ಕರೆಂಟ್ ಕೊಟ್ಟಿದ್ದಕ್ಕೆ ಈ ಸಲ ಮಕ್ಕಳು ಒಳ್ಳೆ ರಿಸಲ್ಟ್ ಕೊಡ್ತಾರೆ: ಮಧು ಬಂಗಾರಪ್ಪ

Krishnaveni K
ಶನಿವಾರ, 29 ಮಾರ್ಚ್ 2025 (14:01 IST)
ಬೆಂಗಳೂರು: ರಾಜ್ಯ ಸರ್ಕಾರ ಫ್ರೀ ಕರೆಂಟ್ ಕೊಟ್ಟಿರುವುದರಿಂದ ಈ ಸಾರಿ ಎಸ್ಎಸ್ಎಲ್ ಸಿ ಮಕ್ಕಳು ಉತ್ತಮ ಫಲಿತಾಂಶ ತರಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಉಚಿತ ಕರೆಂಟ್ ಗೂ ಶಿಕ್ಷಣಕ್ಕೂ ಎತ್ತಣ ಸಂಬಂಧ ಎಂದು ಅವರೇ ವಿವರಿಸಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಿಕ್ಷಣ ಇಲಾಖೆಯ ಸುಧಾರಣೆ ಬಗ್ಗೆ ಮಾತನಾಡಿದ್ದಾರೆ. ಈ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುವ ಸಾಧ್ಯತೆಯಿದೆ ಎಂದಿದ್ದಾರೆ.

ಉಚಿತ ವಿದ್ಯುತ್ ಕೊಟ್ಟಿರುವುದರಿಂದ ಮಕ್ಕಳಿಗೂ ಅನುಕೂಲವಾಗಿದೆ. ಟೀಚರ್ಸ್ ಈಗ ಎಕ್ಸ್ ಟ್ರಾ ಕ್ಲಾಸ್ ಮಾಡ್ತಿದ್ದಾರೆ. ತಂದೆ-ತಾಯಿ ಹೇಳಿಕೊಡುವ ಹಾಗೆ ಆಯಾ ಶಿಕ್ಷಕರೇ ಹೆಚ್ಚುವರಿ ಕ್ಲಾಸ್ ತಗೊಂದು ಹೇಳಿಕೊಟ್ಟಿದ್ದಾರೆ. ಹೀಗಾಗಿ ಮಕ್ಕಳು ಉತ್ತಮ ಫಲಿತಾಂಶ ಕೊಡುತ್ತಾರೆ ಎಂದಿದ್ದಾರೆ.

ಇನ್ನು, ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಯ ಗುಣಮಟ್ಟ ಸುಧಾರಣೆಗೂ ಸರ್ಕಾರ ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಗಳಿಗೆ ಹೇಳಿ ಬಿಸಿಯೂಟ ತಯಾರಿಕೆಗೆ ಹೊಸ ಪಾತ್ರೆಗಳ ಖರೀದಿಗೆ ವ್ಯವಸ್ಥೆ ಮಾಡಿದ್ದೇವೆ. ಪಾತ್ರೆಗಳ ಬದಲಾವಣೆಗೆಂದೇ ಈ ಸಲ ಬಜೆಟ್ ನಲ್ಲಿ ಹಣ ಮೀಸಲಿಟ್ಟಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments